ಸಿಬಿಐ ತನಿಖೆಗೆ ತೀವ್ರ ಒತ್ತಾಯ

Webdunia
ಗುರುವಾರ, 9 ಫೆಬ್ರವರಿ 2023 (11:53 IST)
ಹುಬ್ಬಳ್ಳಿ : ಸಿಡಿ ಷಡ್ಯಂತ್ರ ಬಗ್ಗೆ ಸಿಬಿಐ ತನಿಖೆಗೆ ತ್ರೀವಾಗಿ ಒತ್ತಾಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ಬುಧವಾರ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಮತ್ತೆ ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ತಮ್ಮ ಆಪ್ತ ಕಿರಣ್ ಜಾಧವ್ ಹಾಗೂ ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಜೊತೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಜಾರಕಿಹೊಳಿ ಪ್ರಯಾಣ ಬೆಳೆಸಿದ್ದಾರೆ.

ಕಳೆದ ವಾರ ಜಾರಕಿಹೊಳಿ ಅಮಿತ್ ಶಾ ಭೇಟಿಯಾಗಿದ್ದರು ಈ ವೇಳೆ ಬುಧವಾರ ಅಥವಾ ಗುರುವಾರ ತಮಗೆ ಕರೆಯಿಸಿ ಮಾತನಾಡುವೆ ಎಂದು ಶಾ ಭರವಸೆ ನೀಡಿದ್ದರು ಎನ್ನಾಲಾಗಿದೆ. ಅಮಿತ್ ಶಾ ಕರೆಯ ನಿರೀಕ್ಷೆಯಲ್ಲಿ ದೆಹಲಿಗೆ ತೆರಳುತ್ತಿರುವ ರಮೇಶ್ ಜಾರಕಿಹೊಳಿ ಸಾಧ್ಯವಾದರೆ ಗುರುವಾರ ಸಂಜೆ ಮತ್ತೆ ಶಾ ಭೇಟಿ ಮಾಡುವ ಸಾಧ್ಯತೆಯಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments