ವಿದ್ಯಾರ್ಥಿಯನ್ನು ಅಟ್ಟಾಡಿಸಿ ಹತ್ಯೆ

Webdunia
ಮಂಗಳವಾರ, 3 ಜನವರಿ 2023 (18:06 IST)
ಡಿಸೆಂಬರ್ 31 ರಂದು ನಗರದ ಭವರ್ ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಚಹಾ ಕುಡಿಯಲು ಹೋಗಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ. ನಂತರ ಕೆಲವು ಹುಡುಗರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದು, ಎಲ್ಲರೂ ಅಪ್ರಾಪ್ತರಾಗಿದ್ದಾರೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಆರು ಅಪ್ರಾಪ್ತರು ರಸ್ತೆಯನ್ನು ತಡೆದು ವ್ಯಕ್ತಿಯನ್ನು ಅಟ್ಟಾಡಿಸಿ ಕೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಜುಮ್ಮೆನ್ನಿಸುತ್ತದೆ ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತದ ವಿಡಿಯೋ

ಊಟ ಹಾಕಿದ ನನ್ನ ಮರೆತೇ ಬಿಟ್ರು: ಸಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಮೊಹಮ್ಮದ್ ಜುನೈದ್ video

ಈ ವಯಸ್ಸಿನಲ್ಲೂ ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಬಾಂಧವ್ಯಕ್ಕೆ ಎಲ್ಲರೂ ಫಿದಾ, Video

ಬರ್ತಡೆಗೆ ವಿಶ್ ಮಾಡಿ ಪ್ರಿಯತಮೆಯ ಮನಗೆಲ್ಲಲು ಬಂದವ ಚರಂಡಿಯಲ್ಲಿ ಕೀ ಹುಡುಕಾಟದಲ್ಲಿ ಅಂತ್ಯವಾಯಿತು, ಏನಿದು ವಿಚಿತ್ರ ಘಟನೆ

ಆಪರೇಷನ್ ಫುಟ್‌ಪಾತ್ ಅಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಪರೇಷನ್ ಬಡವರ ಹೊಟ್ಟೆ

ಮುಂದಿನ ಸುದ್ದಿ
Show comments