Webdunia - Bharat's app for daily news and videos

Install App

ಖಿನ್ನತೆ ಅನ್ನೋ ಭೂತಕ್ಕೆ ಬಲಿಯಾದ ವಿದ್ಯಾರ್ಥಿ

Webdunia
ಮಂಗಳವಾರ, 28 ಫೆಬ್ರವರಿ 2023 (17:05 IST)
ಆಕೆ ಶಾಲೆಯಲ್ಲಿ ‌ಪ್ರತಿಭಾನ್ವಿತ ವಿದ್ಯಾರ್ಥಿ ಇಡೀ ಕ್ಲಾಸ್ ಗೆ ಟಾಪರ್ ಆಗಿದ್ದಳು. ಮಧ್ಯಾಹ್ನ ಅಮ್ಮನ ಜತೆಯಲ್ಲಿ ಖುಷಿ-  ಖುಷಿಯಾಗಿ ಮಾತನಾಡಿ ಬಂದಿದ್ದಾಳೆ.ಇತ್ತೀಚಿನ ದಿನಗಳಲ್ಲಿ ಖಿನ್ನತೆ ಎನ್ನುವದು ಯಾರನ್ನ.ಬಿಟ್ಟಿಲ್ಲ. ತರಗತಿಯಲ್ಲಿ ಬ್ರಿಲಿಯೆಂಟ್ ಆಗಿದ್ದ  ಸ್ಟೂಡೆಂಟ್ ಅವಳು  ಓದೋದ್ರಲ್ಲಿ ಕ್ಲಾಸಿಗೆ  ಫಸ್ಟ್. ಆದ್ರೇ ನಿನ್ನೆ  ಚಾಲುಕ್ಯ ಸರ್ಕಲ್‌ ನಲ್ಲಿರೋ ಹೈ ಪಾಯಿಂಟ್ ಅಪಾರ್ಟ್  ಮೇಲಿಂದ ಹಾರಿಬಿದ್ದು 17 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಪ್ರಕೃತಿ ಸೋಫಿಯಾ ಕಾಲೇಜಿನಲ್ಲಿ ದ್ವಿತೀಯ ಪಿಐಸಿ ಓದುತ್ತಿದ್ದು ಓದಿನಲ್ಲಿ ಎಲ್ಲರಿಗಿಂತ ಮುಂದಿದ್ದಳು. ಕಳೆದ ಕೆಲ‌ದಿನಗಳಿಂದ ಖಿನ್ನತೆಗೊಳಗಾಗಿದ್ದ ಪ್ರಕೃತಿ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ಳಂತೆ. ಇದೇ ಕಾರಣಕ್ಕ ಪ್ರಕೃತಿ ಪೋಷಕರು ವೈದ್ಯರ ಬಳಿ ಪ್ರಕೃತಿಗೆ ಕೌನ್ಸಿಲಿಂಗ್ ಕೂಎ ಕೊಡಿಸಿದ್ದಾರೆ‌. 

ಇಷ್ಟಾದ್ರು ನಿನ್ನೆ ಸಂಜೆ ಕಾಲೇಜಿನ ಪಕ್ಕದಲ್ಲಿರೋ ಅಪಾರ್ಟ್ಮೆಂಟ್ ಗೆ ಬಂದು ಸೀದಾ ಹತ್ತನೆ ಮಹಡಿಗೆ ಹೋಗಿದ್ದಾಳೆ. ಟೆರಸ್ ಎಂಟ್ರಿ ಲಾಕ್ ಆಗಿದ್ದರಿಂದ ಹತ್ತನೆ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ತ ಘಟನೆ ಹಿನ್ನೆಲೆ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments