Webdunia - Bharat's app for daily news and videos

Install App

ಮೊಬೈಲ್ ಕಳೆದುಕೊಂಡಿದ್ದಕ್ಕೆ ನೇಣಿಗೆ ಶರಣಾದ ವಿದ್ಯಾರ್ಥಿನಿ

Webdunia
ಗುರುವಾರ, 15 ನವೆಂಬರ್ 2018 (14:00 IST)
ಮೊಬೈಲ್ ಕಳೆದುಕೊಂಡ ವಿಷಯಕ್ಕೆ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

16ವರ್ಷದ ವಿದ್ಯಾರ್ಥಿನಿ ನಿಖಿತಾ ಮೃತ ದುರ್ದೈವಿಯಾಗಿದ್ದಾಳೆ. ಮೈಸೂರಿನ ಗಾಂಧಿನಗರದಲ್ಲಿ ಘಟನೆ ನಡೆದಿದ್ದು, 10 ನೇ ತರಗತಿ ವಿದ್ಯಾರ್ಥಿನಿ ನಿಖಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಗಾಯಿತ್ರಿಪುರಂ ನಲ್ಲಿರುವ ಗಣಪತಿಸಚ್ಚಿದಾನಂದ ಶಾಲೆಯ ವಿದ್ಯಾರ್ಥಿನಿಯಾಗಿದ್ದ ನಿಖಿತಾ, ಆತ್ಮಹತ್ಯೆ ಕುರಿತು ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತರ್ಸಿಸ್ ವಿಲಿಯಮ್ ಹಾಗೂ ಮೇರಿ ಪದ್ಮಿನಿ ದಂಪತಿ ಪುತ್ರಿಯಾಗಿರುವ ನಿಖಿತಾ, ಸಹೋದರ ಬಬ್ಲು ಜೊತೆ ನಿನ್ನೆ ಸಂಜೆ ಮಾತನಾಡಿದ್ದಳು. ಆ ಬಳಿಕ ಮೊಬೈಲ್ ಕಳೆದಿದೆ. ಅಪ್ಪ ಕೊಟ್ಟ ನೆನಪಿನ ಮೊಬೈಲ್ ಕಳೆದುಕೊಂಡು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments