Webdunia - Bharat's app for daily news and videos

Install App

ಆರೋಗ್ಯ ಇಲಾಖೆಯಿಂದ ಒಂದರ ಮೇಲೊಂದು ಎಡವಟ್ಟು

Webdunia
ಗುರುವಾರ, 10 ನವೆಂಬರ್ 2022 (17:41 IST)
ಆರೋಗ್ಯ ಇಲಾಖೆಯಲ್ಲಿ ಕಳೆದ ತಿಂಗಳು 108 ಸೇವೆಯಲ್ಲಿ ಸ್ಥಗಿತವಾಗಿದ್ದು, ಈಗ ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆಯಾಗಿದೆ.ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧ ಕೊರತೆ ಉಂಟಾಗಿದೆ.ಕೆ.ಎಸ್‌.ಎಂ.ಎಸ್‌.ಸಿ.ಎಲ್ ನಿರ್ಲಕ್ಷ್ಯದಿಂದ 2020-21ನೇ ಸಾಲಿನ ಟೆಂಡರ್‌ಗಳ ಅಂತಿಮ ಪ್ರಕ್ರಿಯೆ ಮುಗಿದಿಲ್ಲ .ಹೀಗಾಗಿ 44 ಔಷಧಗಳ ಸಮಸ್ಯೆ ಉದ್ಭವವಾಗಿದೆ.ಆರೋಗ್ಯ ಕೇಂದ್ರಗಳ ಬೇಡಿಕೆಗೆ ಅನುಗುಣವಾಗಿ 445 ಔಷಧಗಳ ಪೈಕಿ 210 ಔಷಧಗಳಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ.ಇವು ಈಗಾಗಲೇ ಸರಬರಾಜು ಉಳಿದ ಅತ್ಯವಶ್ಯಕ 44 ಜೀವ ರಕ್ಷಕ ಔಷಧಗಳ ಟೆಂಡರ್‌ ಪ್ರಕ್ರಿಯೆ ಮುಕ್ತಾಯವಾಗಿದೆ.ಆದ್ರೆ ಸರಬರಾಜಿಗೆ 60 ದಿನಬೇಕು .ಹೀಗಾಗಿ ಪ್ಯಾರಸಿಟಮೊಲ್ , ಪುಯನ್‌ಜೋಲ್‌ ಕ್ಯಾಪೊಲ್ಸ್‌, ಡಿಸೈಕ್ಲೋಮೈನ್‌ ಹೈಡ್ರೋಕ್ಲೋರೈಡ್‌ ಇಂಜೆಕ್ಷನ್‌,ಫ್ಯೂರೋಸೆಮೈಡ್‌ ಇಂಜೆಕ್ಷನ್‌, ಹಾವು ಕಡಿತ ಚುಚ್ಚುಮದ್ದು, ಮೆಟಿರ್ಮಿನ್‌, ಬ್ಲಿಡ್‌ ಗ್ರೂಪಿಂಗ್‌ ಕಿಟ್‌ ಸೇರಿದಂತೆ ಹಲವು ಔಷಧಗಳ ಕೊರತೆ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments