ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆಗೆ ಶರಣಾದ ಟೆಕ್ಕಿ!

Webdunia
ಗುರುವಾರ, 24 ನವೆಂಬರ್ 2022 (10:45 IST)
ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ನಲ್ಲಿ ನಡೆದಿದೆ.

ಐಟಿ ಉದ್ಯಮಿ ಆಗಿರುವ ಶ್ವೇತಾ (27) ನ.10ರಂದು ನೇಣಿಗೆ ಶರಣಾಗಿದ್ದಾಳೆ. ಐಬಿಎಂ ಕಂಪನಿಯ ಉದ್ಯೋಗಿಯಾಗಿದ್ದ ಶ್ವೇತಾ 11 ತಿಂಗಳ ಹಿಂದಷ್ಟೇ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತನೊಂದಿಗೆ ವಿವಾಹವಾಗಿದ್ದಳು.

ಆದರೆ ಮದುವೆಗೂ ಮುನ್ನ ಅಭಿಷೇಕ್ಗೆ ಯುವತಿಯೊಬ್ಬಳೊಂದಿಗೆ ಸಂಬಂಧವಿತ್ತು ಎನ್ನುವ ವಿಷಯವು ಶ್ವೇತಾಳಿಗೆ ಮದುವೆಯಾದ ಬಳಿಕ ತಿಳಿದಿದೆ. ಈ ವಿಚಾರ ಗೊತ್ತಾದ ಬಳಿಕ ಶ್ವೇತಾ ಹಾಗೂ ಅಭಿಷೇಕ್ ಮಧ್ಯೆ ಪ್ರತಿನಿತ್ಯ ಜಗಳವಾಗುತ್ತಿತ್ತು.

ಅದಾದ ಬಳಿಕ ಪರಸ್ಪರ ರಾಜಿ ಪಂಚಾಯತಿ ನಡೆದಿತ್ತು. ಆ ನಂತರ ಅಭಿಷೇಕ್ ಹಾಗೂ ಶ್ವೇತಾ ಇಬ್ಬರೂ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ ನಡುವೆ ಅಭಿಷೇಕ್ ತನ್ನ ಹಳೆಯ ಚಾಳಿಯನ್ನೇ ಪುನಃ ಮುಯಂದುವರಿಸಿದ್ದಾನೆ. ಇದರಿಂದಾಗಿ ಬೇಸತ್ತ ಶ್ವೇತಾ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪಗಳು ಮೃತ ಶ್ವೇತಾಳ ಕುಟುಂಬದಿಂದ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments