Webdunia - Bharat's app for daily news and videos

Install App

ಕಾಂಗ್ರೆಸ್ ಪಂಚಮಸಾಲಿ ಅಸ್ತ್ರಕ್ಕೆ ತಾತ್ಕಾಲಿಕ ಹಿನ್ನಡೆ

Webdunia
ಬುಧವಾರ, 8 ಮಾರ್ಚ್ 2023 (08:31 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಡಕ್ಕೆ ಸಿಲುಕಿಸುವ ಕಾಂಗ್ರೆಸ್ ರಣತಂತ್ರಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ.
 
ಹಾವೇರಿಯ ಶಿಗ್ಗಾವಿಯಲ್ಲಿ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಂಚಮಸಾಲಿ ಅಸ್ತ್ರ ಬಳಸಲು ಮುಂದಾಗಿತ್ತು. ಆರಂಭದಲ್ಲಿ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಈಗ ಹೊಸ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.

ಸ್ಪರ್ಧೆ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಹೆಚ್ಚು ಕಡಿಮೆಯಾದರೆ ಪರ್ಯಾಯ ವ್ಯವಸ್ಥೆಯ ಭರವಸೆ ಏನು ಎಂದು ವಿನಯ್ ಕುಲಕರ್ಣಿ ಕಾಂಗ್ರೆಸ್ಗೆ ಪ್ರಶ್ನೆ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಪತ್ನಿ ಟಿಕೆಟ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಪತ್ನಿಗೆ ಗ್ಯಾರಂಟಿ ಟಿಕೆಟ್ ನೀಡುವ ಭರವಸೆ ನೀಡಿದರೆ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments