Webdunia - Bharat's app for daily news and videos

Install App

ಕಾಂಗ್ರೆಸ್ ಪಂಚಮಸಾಲಿ ಅಸ್ತ್ರಕ್ಕೆ ತಾತ್ಕಾಲಿಕ ಹಿನ್ನಡೆ

Webdunia
ಬುಧವಾರ, 8 ಮಾರ್ಚ್ 2023 (08:31 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಡಕ್ಕೆ ಸಿಲುಕಿಸುವ ಕಾಂಗ್ರೆಸ್ ರಣತಂತ್ರಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ.
 
ಹಾವೇರಿಯ ಶಿಗ್ಗಾವಿಯಲ್ಲಿ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಂಚಮಸಾಲಿ ಅಸ್ತ್ರ ಬಳಸಲು ಮುಂದಾಗಿತ್ತು. ಆರಂಭದಲ್ಲಿ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಈಗ ಹೊಸ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.

ಸ್ಪರ್ಧೆ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಹೆಚ್ಚು ಕಡಿಮೆಯಾದರೆ ಪರ್ಯಾಯ ವ್ಯವಸ್ಥೆಯ ಭರವಸೆ ಏನು ಎಂದು ವಿನಯ್ ಕುಲಕರ್ಣಿ ಕಾಂಗ್ರೆಸ್ಗೆ ಪ್ರಶ್ನೆ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಪತ್ನಿ ಟಿಕೆಟ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಪತ್ನಿಗೆ ಗ್ಯಾರಂಟಿ ಟಿಕೆಟ್ ನೀಡುವ ಭರವಸೆ ನೀಡಿದರೆ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments