Webdunia - Bharat's app for daily news and videos

Install App

ಕಾಂಗ್ರೆಸ್ ಪಂಚಮಸಾಲಿ ಅಸ್ತ್ರಕ್ಕೆ ತಾತ್ಕಾಲಿಕ ಹಿನ್ನಡೆ

Webdunia
ಶನಿವಾರ, 11 ಮಾರ್ಚ್ 2023 (14:46 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಡಕ್ಕೆ ಸಿಲುಕಿಸುವ ಕಾಂಗ್ರೆಸ್ ರಣತಂತ್ರಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ.
 
ಹಾವೇರಿಯ ಶಿಗ್ಗಾವಿಯಲ್ಲಿ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಂಚಮಸಾಲಿ ಅಸ್ತ್ರ ಬಳಸಲು ಮುಂದಾಗಿತ್ತು. ಆರಂಭದಲ್ಲಿ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಈಗ ಹೊಸ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.

ವಿನಯ್ ಕುಲಕರ್ಣಿ ಅವರ ಈ ಪಟ್ಟಿಗೆ ಕಾಂಗ್ರೆಸ್ ನಾಯಕರು ನೀಡುವ ಭರವಸೆಯ ಮೇಲೆ ಬಸವರಾಜ್ ಬೊಮ್ಮಾಯಿ ವಿರುದ್ಧ ಆಪರೇಷನ್ ಪಂಚಮಸಾಲಿ ನಡೆಯುತ್ತಾ ಇಲ್ಲವಾ ಎನ್ನುವುದು ತಿಳಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments