ಬೆಂಗಳೂರಿನ ಬೆಳಗಿನ ಜಾವ ಭೀಕರ ಅಪಘಾತ

Webdunia
ಮಂಗಳವಾರ, 3 ಅಕ್ಟೋಬರ್ 2023 (15:00 IST)
ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಬೆಳ್ಳಬೆಳ್ಳಗೆ ಭೀಕರ ಅಪಘಾತ ನಡೆದಿದೆ.ಒಂದೆ ಕುಟುಂಬದ ನಾಲ್ವರು ಪ್ರಯಾಣ ಮಾಡ್ತಿದ್ದ ಕಾರ್ ನಲ್ಲಿ ಅಪಘಾತ ಸಂಭವಿಸಿದೆ.ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರಿನಲ್ಲಿ ಮಹೇಂದ್ರನ್, ಸಿಂಧು ಮತ್ತು ಎರಡು ಮಕ್ಕಳು  ಇದ್ರು.ಈ ವೇಳೆ ಸಿಂಧು ಮತ್ತು ಎರಡು ವರ್ಷದ ಒಂದು ಮಗು ಸಾವಾನಾಪ್ಪಿದ್ದಾರೆ.ಮಹೇಂದ್ರನ್ ಮತ್ತು ಒಂದು ಮಗು ಅಸ್ಪತ್ರೆಗೆ ದಾಖಲಾಗಿದೆ.4 ಘಂಟೆ ಸಮಯದಲ್ಲಿ ನಿದ್ರೆಯ ಮಂಪರಿನಲ್ಲಿ  ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.ರಸ್ತೆಯಿಂದ ಹೊರಬಂದು  ಲಾರಿ ಮತ್ತು  ಮೋರಿಯ ಗೋಡೆಯೊಂದಕ್ಕೆ ಡಿಕ್ಕಿ ಹೊಡೆದಿದೆ.ಕಾರಿನ ಡಿಕ್ಕಿ ರಭಸಕ್ಕೆ ಲಾರಿ ಸಹ ಪಲ್ಟಿ ಹೊಡೆದಿದೆ.ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಿಂಧು ಮತ್ತು ಎರಡು ವರ್ಷದ ಪುಟ್ಟ ಮಗು ಸಾವನಾಪ್ಪಿದೆ.ಘಟನೆ ಸಂಬಂಧ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.ಅಲ್ಲದೇ ಮೃತ ದೇಹಗಳನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌.ಹತ್ತಿರದ ಖಾಸಗಿ ಆಸ್ಪತ್ರೆಗೆಯಲ್ಲಿ ಗಾಯಾಳು ಮಹೇಂದ್ರ ಮತ್ತು ಒಂದು ಮಗು ದಾಖಲಾಗಿದೆ.ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments