Webdunia - Bharat's app for daily news and videos

Install App

ಬೆಂಗಳೂರಿನ ಬೆಳಗಿನ ಜಾವ ಭೀಕರ ಅಪಘಾತ

Webdunia
ಮಂಗಳವಾರ, 3 ಅಕ್ಟೋಬರ್ 2023 (15:00 IST)
ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಬೆಳ್ಳಬೆಳ್ಳಗೆ ಭೀಕರ ಅಪಘಾತ ನಡೆದಿದೆ.ಒಂದೆ ಕುಟುಂಬದ ನಾಲ್ವರು ಪ್ರಯಾಣ ಮಾಡ್ತಿದ್ದ ಕಾರ್ ನಲ್ಲಿ ಅಪಘಾತ ಸಂಭವಿಸಿದೆ.ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರಿನಲ್ಲಿ ಮಹೇಂದ್ರನ್, ಸಿಂಧು ಮತ್ತು ಎರಡು ಮಕ್ಕಳು  ಇದ್ರು.ಈ ವೇಳೆ ಸಿಂಧು ಮತ್ತು ಎರಡು ವರ್ಷದ ಒಂದು ಮಗು ಸಾವಾನಾಪ್ಪಿದ್ದಾರೆ.ಮಹೇಂದ್ರನ್ ಮತ್ತು ಒಂದು ಮಗು ಅಸ್ಪತ್ರೆಗೆ ದಾಖಲಾಗಿದೆ.4 ಘಂಟೆ ಸಮಯದಲ್ಲಿ ನಿದ್ರೆಯ ಮಂಪರಿನಲ್ಲಿ  ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.ರಸ್ತೆಯಿಂದ ಹೊರಬಂದು  ಲಾರಿ ಮತ್ತು  ಮೋರಿಯ ಗೋಡೆಯೊಂದಕ್ಕೆ ಡಿಕ್ಕಿ ಹೊಡೆದಿದೆ.ಕಾರಿನ ಡಿಕ್ಕಿ ರಭಸಕ್ಕೆ ಲಾರಿ ಸಹ ಪಲ್ಟಿ ಹೊಡೆದಿದೆ.ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಿಂಧು ಮತ್ತು ಎರಡು ವರ್ಷದ ಪುಟ್ಟ ಮಗು ಸಾವನಾಪ್ಪಿದೆ.ಘಟನೆ ಸಂಬಂಧ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.ಅಲ್ಲದೇ ಮೃತ ದೇಹಗಳನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌.ಹತ್ತಿರದ ಖಾಸಗಿ ಆಸ್ಪತ್ರೆಗೆಯಲ್ಲಿ ಗಾಯಾಳು ಮಹೇಂದ್ರ ಮತ್ತು ಒಂದು ಮಗು ದಾಖಲಾಗಿದೆ.ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments