Webdunia - Bharat's app for daily news and videos

Install App

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಭೀಕರ ರಸ್ತೆ ಅಪಘಾತ

Webdunia
ಸೋಮವಾರ, 10 ಅಕ್ಟೋಬರ್ 2022 (20:39 IST)
ಬಿಎಂಟಿಸಿ ಬಸ್ ಹತ್ತುವಾಗ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾರೆ.ಆಗ ವಿದ್ಯಾರ್ಥಿನಿಯ ಮೇಲೆ  ಬಿಎಂಟಿಸಿ ಬಸ್ ಹರಿದಿದೆ.  ಯುವತಿಯನ್ನು ಗಮನಿಸದೆ ಬಸ್  ಚಾಲಕ ಬಸ್ ಮುಂದೆಕ್ಕೆ ಮೂ ಮಾಡಿ ಅಜಾಗರುಕತೆ ತೋರಿದ್ದಾನೆ.ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ಯವತಿ ಸಾವುಬದುಕಿನ ಮದ್ಯೆ ಹೋರಾಟ ನಡೆಸ್ತಿದ್ದಾಳೆ.ಜ್ಞಾನಭಾರತಿ ಯುನಿವರ್ಸಿಟಿ ಕ್ಯಾಂಪಸ್ ನಲ್ಲೆ ಘಟನೆ  ನಡೆದಿದೆ.ಕೋಲಾರ ಮೂಲದ ಶಿಲ್ಪ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದಳೆ.ಮೊದಲ ವರ್ಷದ ಪಿ ಜಿ ಶಿಲ್ಪಾ ವ್ಯಾಸಂಗ ಮಾಡ್ತಿದ್ದಳು.ಇನ್ನೂ ಘಟನೆ ಖಂಡಿಸಿ ವಿದ್ಯಾರ್ಥಿಗಳು  ವಿಶ್ವವಿದ್ಯಾಲಯದ ಮುಂಭಾಗ ‌ಪ್ರತಿಭಟನೆ ನಡೆಸ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments