Webdunia - Bharat's app for daily news and videos

Install App

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಭೀಕರ ರಸ್ತೆ ಅಪಘಾತ

Webdunia
ಸೋಮವಾರ, 10 ಅಕ್ಟೋಬರ್ 2022 (20:39 IST)
ಬಿಎಂಟಿಸಿ ಬಸ್ ಹತ್ತುವಾಗ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾರೆ.ಆಗ ವಿದ್ಯಾರ್ಥಿನಿಯ ಮೇಲೆ  ಬಿಎಂಟಿಸಿ ಬಸ್ ಹರಿದಿದೆ.  ಯುವತಿಯನ್ನು ಗಮನಿಸದೆ ಬಸ್  ಚಾಲಕ ಬಸ್ ಮುಂದೆಕ್ಕೆ ಮೂ ಮಾಡಿ ಅಜಾಗರುಕತೆ ತೋರಿದ್ದಾನೆ.ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ಯವತಿ ಸಾವುಬದುಕಿನ ಮದ್ಯೆ ಹೋರಾಟ ನಡೆಸ್ತಿದ್ದಾಳೆ.ಜ್ಞಾನಭಾರತಿ ಯುನಿವರ್ಸಿಟಿ ಕ್ಯಾಂಪಸ್ ನಲ್ಲೆ ಘಟನೆ  ನಡೆದಿದೆ.ಕೋಲಾರ ಮೂಲದ ಶಿಲ್ಪ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದಳೆ.ಮೊದಲ ವರ್ಷದ ಪಿ ಜಿ ಶಿಲ್ಪಾ ವ್ಯಾಸಂಗ ಮಾಡ್ತಿದ್ದಳು.ಇನ್ನೂ ಘಟನೆ ಖಂಡಿಸಿ ವಿದ್ಯಾರ್ಥಿಗಳು  ವಿಶ್ವವಿದ್ಯಾಲಯದ ಮುಂಭಾಗ ‌ಪ್ರತಿಭಟನೆ ನಡೆಸ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments