ಟ್ರಸ್ಟ್ ಜಾಗದ ವಿಚಾರವಾಗಿ ಬೆದರಿಕೆ

Webdunia
ಮಂಗಳವಾರ, 25 ಏಪ್ರಿಲ್ 2023 (18:40 IST)
ಟ್ರಸ್ಟ್ ಜಾಗದ ವಿಚಾರವಾಗಿ ಟ್ರಸ್ಟಿಗಳಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬಿಎಲ್ ಸುರೇಶ್ ಎಂಬಾತ ಕುಂಬಾರಪೇಟೆ ಟ್ರಸ್ಟಿನ ಸದಸ್ಯರಿಗೆ,ಅಧ್ಯಕ್ಷರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ.
ಕುಂಬಾರಪೇಟೆ ಅನ್ನದಾನ ಸಮಿತಿ ಟ್ರಸ್ಟ್, ಕುಂಬಾರಪೇಟೆ ಆಂಜನೇಯಸ್ವಾಮಿ ಟೆಂಪಲ್ ಬಿಲ್ಡಿಂಗ್ ಸಮಿತಿ ಟ್ರಸ್ಟ್, ಕುಂಬಾರಪೇಟೆ ಅನ್ನದಾನ ಸಮಿತಿ ಕಲ್ಯಾಣ ಮಂದಿರ ಟ್ರಸ್ಟ್  ಜಾಗಕ್ಕಾಗಿ ಬಿಎಲ್ ಸುರೇಶ್ ಕ್ಯಾತೆ ತೆಗೆದಿದ್ದಾರಂತೆ. ಸುರೇಶ್  ಕಟ್ಟಡದ ಬಾಡಿಗೆ ಪಡೆದು ದುರ್ಬಳಕೆ ಮಾಡಿಕೊಂಡಿದ್ದಲ್ಲದೇ ಅನ್ನದಾನ ಸಮಿತಿ ಟ್ರಸ್ಟ್ ಅಧ್ಯಕ್ಷ ಕೆ ಮುನಿಸ್ವಾಮಿ ಹಾಗು ಇತರರಿಂದ ಬೆದರಿಕೆ ಹಾಕಿದ್ದಾರೆ ಅನ್ನೊ ಆರೋಪ ಇದೆ. ಈ ಹಿಂದೆ ಬಿಎಲ್ ಸುರೇಶ್ ತಂದೆ ಬಿ ಲಿಂಗಪ್ಪ ಆಂಜನೇಯಸ್ವಾಮಿ ಟೆಂಪಲ್ ಬಿಲ್ಡಿಂಗ್ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಇದನ್ನೆ ನೆಪ ಮಾಡಿಕೊಂಡು ಹಲವು ತಿಂಗಳಿಂದ ತಾನೇ ಅಧ್ಯಕ್ಷ ಎಂದು ಬಿಂಬಿಸಿಕೊಂಡು ಹಣ ದುರುಪಯೋಗ ಮಾಡಿಕೊಂಡಿದ್ದಾರಂತೆ. ಅಲ್ಲದೆ  ಕೋರ್ಟ್ ಕೂಡ ಸುರೇಶ್ ಗೆ ಟ್ರಸ್ಟ್ ತಂಟೆಗೆ ಹೋಗಬಾರದು ಎಂದು ಸೂಚಿಸಿಲಾಗಿತ್ತು. ಆದ್ರೂ ಕೂಡ  ಟ್ರಸ್ಟಿಗಳಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಅಂತ ಮತ್ತೆ ಬಿಎಲ್ ಸುರೇಶ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments