Webdunia - Bharat's app for daily news and videos

Install App

ಹುಲಿ ಯಾವತ್ತಿದ್ರೂ ಹುಲಿಯೇ

Webdunia
ಗುರುವಾರ, 30 ನವೆಂಬರ್ 2023 (16:40 IST)
ಸಿಎಂ ಸಿದ್ಧರಾಮಯ್ಯ ಅತ್ಯಂತ ಅಸಮರ್ಥ ಸಿಎಂ ಎಂದು ಬಿಜೆಪಿ ಟ್ವೀಟ್‌ ವಿಚಾರಕ್ಕೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಒಬ್ಬ ಮುಖ್ಯಮಂತ್ರಿಯಾಗಿ ಐದು ವರ್ಷ ಸಂಪೂರ್ಣವಾಗಿ ಸಿಎಂ ಹುದ್ದೆ ನಿಭಾಯಿಸಿದವರೇ ಸಿದ್ಧರಾಮಯ್ಯನವರು.
 
ಅತ್ಯಂತ ಹಿಂದುಳಿದ, ದಲಿತರು, ಎಲ್ಲಾ ಸಮಾಜದವರಿಗೆ, ಬಡವರಿಗೆ ನ್ಯಾಯ ದೊರಕಿಸಿಕೊಟ್ಟವರೇ ಸಿಎಂ ಸಿದ್ಧರಾಮಯ್ಯನವರು. ವಿರೋಧ ಪಕ್ಷದವರು ಅವರು ಹಾಗೆಯೇ ಹೇಳ್ತಾರೆ. ಯಾರು ಸಮರ್ಥರಿದ್ದಾರೆ ಅನ್ನೋದನ್ನ ಕರ್ನಾಟಕ ರಾಜ್ಯದ ಏಳು ಕೋಟಿ ಜನ ತೀರ್ಮಾನ ಮಾಡಿಬಿಟ್ಟಿದ್ದಾರೆ. ಹುಲಿ ಯಾವತ್ತಿದ್ರೂ ಹುಲಿಯೇ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments