ಹುಲಿ ಯಾವತ್ತಿದ್ರೂ ಹುಲಿಯೇ

Webdunia
ಗುರುವಾರ, 30 ನವೆಂಬರ್ 2023 (16:40 IST)
ಸಿಎಂ ಸಿದ್ಧರಾಮಯ್ಯ ಅತ್ಯಂತ ಅಸಮರ್ಥ ಸಿಎಂ ಎಂದು ಬಿಜೆಪಿ ಟ್ವೀಟ್‌ ವಿಚಾರಕ್ಕೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಒಬ್ಬ ಮುಖ್ಯಮಂತ್ರಿಯಾಗಿ ಐದು ವರ್ಷ ಸಂಪೂರ್ಣವಾಗಿ ಸಿಎಂ ಹುದ್ದೆ ನಿಭಾಯಿಸಿದವರೇ ಸಿದ್ಧರಾಮಯ್ಯನವರು.
 
ಅತ್ಯಂತ ಹಿಂದುಳಿದ, ದಲಿತರು, ಎಲ್ಲಾ ಸಮಾಜದವರಿಗೆ, ಬಡವರಿಗೆ ನ್ಯಾಯ ದೊರಕಿಸಿಕೊಟ್ಟವರೇ ಸಿಎಂ ಸಿದ್ಧರಾಮಯ್ಯನವರು. ವಿರೋಧ ಪಕ್ಷದವರು ಅವರು ಹಾಗೆಯೇ ಹೇಳ್ತಾರೆ. ಯಾರು ಸಮರ್ಥರಿದ್ದಾರೆ ಅನ್ನೋದನ್ನ ಕರ್ನಾಟಕ ರಾಜ್ಯದ ಏಳು ಕೋಟಿ ಜನ ತೀರ್ಮಾನ ಮಾಡಿಬಿಟ್ಟಿದ್ದಾರೆ. ಹುಲಿ ಯಾವತ್ತಿದ್ರೂ ಹುಲಿಯೇ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಹೇಳಿದಂತೆ ಮಾರ್ಚ್‌31ರ ಒಳಗೆ ಭಾರತ ನಕ್ಸಲ್ ಮುಕ್ತ: ಅಮಿತ್ ಶಾ

ಈ ವರ್ಷದಲ್ಲಿ ಎರಡನೇ ಬಾರಿ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ, ಯಾವಾ ಕಾರಣಕ್ಕೆ ಗೊತ್ತಾ

ಗುಜರಾತ್ ಅಭಿವೃದ್ಧಿ ಮಾದರಿ ಟೊಳ್ಳು, ಕರ್ನಾಟಕ ಮಾದರಿ ಉತ್ತಮವಾಗಿದೆ: ಮೋದಿಗೆ ಸಿದ್ದರಾಮಯ್ಯ ಟಾಂಗ್

ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಭ್ರಮನಿರಸವಾಗಿದೆ: ಸಿದ್ದರಾಮಯ್ಯ ವಾಗ್ದಾಳಿ

ಮುಂದಿನ ಸುದ್ದಿ
Show comments