Webdunia - Bharat's app for daily news and videos

Install App

ಸೆಲ್ಫಿ ಹುಚ್ಚಾಟಕ್ಕೆ ಆನೆ ದಾಳಿಯಿಂದ ಜಸ್ಟ್ ಎಸ್ಕೇಪ್ ಆದ ಪ್ರವಾಸಿಗನಿಗೆ ಬಿತ್ತು ಭಾರೀ ದಂಡ

Sampriya
ಮಂಗಳವಾರ, 12 ಆಗಸ್ಟ್ 2025 (18:02 IST)
Photo Credit X
ಚಾಮರಾಜನಗರ: ಬಂಡೀಪುರದಲ್ಲಿ ಕಾಡಾನೆ ಎದುರು ಸೆಲ್ಫಿ  ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ ನಂಜನಗೂಡಿನ ಅರಣ್ಯ ಇಲಾಖೆ 25 ಸಾವಿರ ರೂ ದಂಡ ವಿಧಿಸಿದ್ದಾರೆ. 

ಆನೆ ಎದುರು ಹುಚ್ಚಾಟ ಮೆರೆಯಲು ಹೋಗಿ, ದಾಳಿಗೊಳಗಾದ ಪ್ರವಾಸಿಗನ ವಿಡಿಯೋ ಭಾರೀ ವೈರಲ್ ಆಗಿತ್ತು.  

ಆರಂಭದಲ್ಲಿ ಅರಣ್ಯಾಧಿಕಾರಿಗಳು ಕೇರಳದ ವ್ಯಕ್ತಿ ಎಂದು ನಂಬಿದ್ದರು ಮತ್ತು ಅದರಂತೆ ಹುಡುಕಾಟ ನಡೆಸಿದರು. ನಂತರ ಆತ ನಂಜನಗೂಡಿನ ಬಸವರಾಜು ಎಂದು ತಿಳಿದುಬಂದಿದೆ. ಘಟನೆಯ ನಂತರ ಆತ ಅರಣ್ಯ ಇಲಾಖೆ  ಕೇರಳಕ್ಕೆ ಪ್ರಯಾಣಿಸಿದರು
ಮತ್ತು ಕರ್ನಾಟಕಕ್ಕೆ ಹಿಂತಿರುಗಿದರು, ಪತ್ತೆ ತಪ್ಪಿಸಲು ಫೋನ್ ಸ್ವಿಚ್ ಆಫ್ ಮಾಡುತ್ತಿದ್ದರು. ಅಧಿಕಾರಿಗಳು ಅಂತಿಮವಾಗಿ ಆತನನ್ನು ಪತ್ತೆಹಚ್ಚಿ ದಂಡ ವಿಧಿಸಿದರು.

ಬಂಕಾಪುರದ ದೇವಸ್ಥಾನಕ್ಕೆ ಹೋಗಿದ್ದೆ, ವಾಪಸ್ ಬರುವಾಗ ಮೋಜು ಮಸ್ತಿಗೆ ಸೆಲ್ಫಿ, ಫೋಟೊ ತೆಗೆಸಿಕೊಳ್ಳಲು ನಿಂತಿದ್ದ ನನ್ನ ಮೇಲೆ ಕಾಡಾನೆಯೊಂದು ದಾಳಿ ಮಾಡಿತು.

ಇನ್ನು ಮುಂದೆ ಯಾರೂ ಕೂಡ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಬಾರದು, ಸೆಲ್ಫಿ ತೆಗೆಯಬಾರದು ಎಂದು ಬಂಡೀಪುರ ಅರಣ್ಯಾಧಿಕಾರಿ ಬಸವರಾಜು ಅವರು ಸಾರ್ವಜನಿಕ ಜಾಗೃತಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments