Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ದಾರುಣ ಘಟನೆ!

Webdunia
ಮಂಗಳವಾರ, 14 ಡಿಸೆಂಬರ್ 2021 (08:00 IST)
ಬೆಂಗಳೂರು : ಬುದ್ಧಿಮಾಂದ್ಯ ಮಗುವನ್ನು ಹತ್ಯೆಗೈದು ತಂದೆಯೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಎಸ್.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳಗ್ಗೆ 10 ವರ್ಷದ ಮಗನನ್ನು ಸಂಪ್ಗೆ ಎಸೆದಿದ್ದ ಸುರೇಶ್, ಮಗನನ್ನು ಹತ್ಯೆ ಮಾಡಿದ್ದಾನೆ. ಸಂಜೆ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ಸುರೇಶ್ ಶವ ಕೂಡ ಪತ್ತೆ ಆಗಿದೆ. ಮಗ ಬುದ್ಧಿಮಾಂದ್ಯ ಎಂಬ ಹಿನ್ನೆಲೆ ಮನೆಯಲ್ಲಿ ಪತ್ನಿ ಜತೆ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಬಳಿಕ ಮುಂಜಾನೆ 5 ಗಂಟೆಗೆ ಮಗುವನ್ನು ಸಂಪ್ಗೆ ಎಸೆದಿದ್ದ. ಸಂಜೆ ಎಸ್.ಆರ್. ನಗರ ಠಾಣೆಗೆ ಶೇಷಾದ್ರಿಪುರಂ ಠಾಣೆಯಿಂದ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕರೆ ಬಂದಿತ್ತು.
ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ರೈಲ್ವೆ ಹಳಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದ. ಸುರೇಶ್, ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಎಸ್.ಆರ್. ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments