Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ದಾರುಣ ಘಟನೆ!

Webdunia
ಮಂಗಳವಾರ, 14 ಡಿಸೆಂಬರ್ 2021 (08:00 IST)
ಬೆಂಗಳೂರು : ಬುದ್ಧಿಮಾಂದ್ಯ ಮಗುವನ್ನು ಹತ್ಯೆಗೈದು ತಂದೆಯೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಎಸ್.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳಗ್ಗೆ 10 ವರ್ಷದ ಮಗನನ್ನು ಸಂಪ್ಗೆ ಎಸೆದಿದ್ದ ಸುರೇಶ್, ಮಗನನ್ನು ಹತ್ಯೆ ಮಾಡಿದ್ದಾನೆ. ಸಂಜೆ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ಸುರೇಶ್ ಶವ ಕೂಡ ಪತ್ತೆ ಆಗಿದೆ. ಮಗ ಬುದ್ಧಿಮಾಂದ್ಯ ಎಂಬ ಹಿನ್ನೆಲೆ ಮನೆಯಲ್ಲಿ ಪತ್ನಿ ಜತೆ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಬಳಿಕ ಮುಂಜಾನೆ 5 ಗಂಟೆಗೆ ಮಗುವನ್ನು ಸಂಪ್ಗೆ ಎಸೆದಿದ್ದ. ಸಂಜೆ ಎಸ್.ಆರ್. ನಗರ ಠಾಣೆಗೆ ಶೇಷಾದ್ರಿಪುರಂ ಠಾಣೆಯಿಂದ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕರೆ ಬಂದಿತ್ತು.
ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ರೈಲ್ವೆ ಹಳಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದ. ಸುರೇಶ್, ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಎಸ್.ಆರ್. ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments