Webdunia - Bharat's app for daily news and videos

Install App

ಶಾಲಾ ಮಕ್ಕಳಿದ್ದ ಬಸ್ ಮೇಲೆ ಉರುಳಿದ ಮರ; ಮುಂದೇನಾಯ್ತು?

Webdunia
ಬುಧವಾರ, 14 ಆಗಸ್ಟ್ 2019 (20:57 IST)
ಶಾಲೆಯ ಬಸ್ ವೊಂದರ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿಬಿದ್ದ ಘಟನೆ ನಡೆದಿದೆ.

ಶಾಲಾ ಬಸ್‌ ಮೇಲೆ ಮರ ಬಿದ್ದ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ. ಪಂಪ್ ವೆಲ್ ಕಡೆಯಿಂದ ಬರುತ್ತಿದ್ದ ಕೇಂಬ್ರಿಡ್ಜ್ ಶಾಲೆಯ ವಾಹನದ ಮೇಲೆ ನಂತೂರು ಜಂಕ್ಷನ್ ನ ನೀರುಮಾರ್ಗ ರಸ್ತೆಯಲ್ಲಿ ಮಿನಿ ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ‌. ಬಸ್ ನಲ್ಲಿ 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಘಟನೆಗೆ ಸಂಬಂಧಿಸಿ  ಶಾಲೆಯ ಪ್ರಾಂಶುಪಾಲರು ಮಾತನಾಡಿದ್ದು, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಅಂತ ತಿಳಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಮತ್ತು ಮಂಗಳೂರು ತಹಶೀಲ್ದಾರ್ ಭೇಟಿ ನೀಡಿದ್ದರು. ಶಾಲಾ ಮಕ್ಕಳಿಗೆ ಪರ್ಯಾಯ ವಾಹನ ವ್ಯವಸ್ಥೆ ಕಲ್ಪಿಸಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments