Select Your Language

Notifications

webdunia
webdunia
webdunia
webdunia

ಜಂಗಮಮಠದ ಗುರು ನಂಜೇಶ್ವರ ಸ್ವಾಮೀಜಿಯ ವಿರುದ್ಧ ದೂರು ದಾಖಲಿಸಿದ ಕಿರುತೆರೆ ನಟಿ

ಜಂಗಮಮಠದ ಗುರು ನಂಜೇಶ್ವರ ಸ್ವಾಮೀಜಿಯ ವಿರುದ್ಧ ದೂರು ದಾಖಲಿಸಿದ ಕಿರುತೆರೆ ನಟಿ
ಬೆಂಗಳೂರು , ಶನಿವಾರ, 24 ನವೆಂಬರ್ 2018 (12:14 IST)
ಬೆಂಗಳೂರು : ಯಲಹಂಕ ಹುಣಸಮಾರನಹಳ್ಳಿ ಜಂಗಮಮಠದ ದಯಾನಂದ ಗುರು ನಂಜೇಶ್ವರ ಸ್ವಾಮೀಜಿಯ ವಿರುದ್ಧ ಕಿರುತೆರೆ ನಟಿಯೊಬ್ಬಳು  ದೂರು ದಾಖಲಿಸಿದ್ದಾಳೆ.

ಜಂಗಮಮಠದ ಗುರು ನಂಜೇಶ್ವರ ಸ್ವಾಮೀಜಿ ಕಳೆದ 2017 ಸೆಪ್ಟೆಂಬರ್​ನಲ್ಲಿ ಮದುವೆ ಮಾಡಿಕೊಂಡು ಸುಖವಾಗಿ ಇರೋಣ ಅಂತಾ ನಟಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾರಂತೆ. ಈ ವಿಚಾರ ಬಹಿರಂಗಗೊಂಡ ಹಿನ್ನಲೆಯಲ್ಲಿ ದಯಾನಂದ ಸ್ವಾಮೀಜಿ ಕಿರುತೆರೆ ನಟಿಗೆ ಬೆದರಿಕೆ ಕೂಡ ಹಾಕುತ್ತಿದ್ದಾರಂತೆ.

 

ಈ ಕಾರಣಕ್ಕಾಗಿ ನಟಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ಸೇರಿದಂತೆ 5 ಜನರ ಮೇಲೆ ದೂರು ನೀಡಿದ್ದಾಳೆ. ಇದೀಗ ಈ  ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಕೆಆರ್ ಎಸ್ ಬಳಿ ಕಾವೇರಿ ಪ್ರತಿಮೆ ನಿರ್ಮಾಣದ ಬಗ್ಗೆ ಸಿದ್ದರಾಮಯ್ಯ ಸಿಎಂ ಎಚ್ ಡಿಕೆಗೆ ಹೇಳಿದ್ದೇನು?