Webdunia - Bharat's app for daily news and videos

Install App

ಜಂಗಮಮಠದ ಗುರು ನಂಜೇಶ್ವರ ಸ್ವಾಮೀಜಿಯ ವಿರುದ್ಧ ದೂರು ದಾಖಲಿಸಿದ ಕಿರುತೆರೆ ನಟಿ

Webdunia
ಶನಿವಾರ, 24 ನವೆಂಬರ್ 2018 (12:14 IST)
ಬೆಂಗಳೂರು : ಯಲಹಂಕ ಹುಣಸಮಾರನಹಳ್ಳಿ ಜಂಗಮಮಠದ ದಯಾನಂದ ಗುರು ನಂಜೇಶ್ವರ ಸ್ವಾಮೀಜಿಯ ವಿರುದ್ಧ ಕಿರುತೆರೆ ನಟಿಯೊಬ್ಬಳು  ದೂರು ದಾಖಲಿಸಿದ್ದಾಳೆ.

ಜಂಗಮಮಠದ ಗುರು ನಂಜೇಶ್ವರ ಸ್ವಾಮೀಜಿ ಕಳೆದ 2017 ಸೆಪ್ಟೆಂಬರ್​ನಲ್ಲಿ ಮದುವೆ ಮಾಡಿಕೊಂಡು ಸುಖವಾಗಿ ಇರೋಣ ಅಂತಾ ನಟಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾರಂತೆ. ಈ ವಿಚಾರ ಬಹಿರಂಗಗೊಂಡ ಹಿನ್ನಲೆಯಲ್ಲಿ ದಯಾನಂದ ಸ್ವಾಮೀಜಿ ಕಿರುತೆರೆ ನಟಿಗೆ ಬೆದರಿಕೆ ಕೂಡ ಹಾಕುತ್ತಿದ್ದಾರಂತೆ.

 

ಈ ಕಾರಣಕ್ಕಾಗಿ ನಟಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ಸೇರಿದಂತೆ 5 ಜನರ ಮೇಲೆ ದೂರು ನೀಡಿದ್ದಾಳೆ. ಇದೀಗ ಈ  ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments