Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್ ನಿಂದ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್

Webdunia
ಸೋಮವಾರ, 19 ಸೆಪ್ಟಂಬರ್ 2022 (21:09 IST)
ಬಿಎಸ್ವೈ, ವಿಜಯೇಂದ್ರ,ಎಸ್ ಟಿ ಸೋಮಶೇಖರ್ ಮೇಲೆ ಎಫ್ ಐ ಆರ್  ಆಗಿರುವುದಕ್ಕೆ ಸಂಬಂಧಪಟ್ಟಂತೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
 
ಬಿಜೆಪಿ ಬ್ಲಾಕ್ ಮೇಲ್ ತಂತ್ರ ಫಲಿಸದು.ಕಾಂಗ್ರೆಸ್ ಪಕ್ಷದ ಹಳೇಯ ಪ್ರಕರಣಗಳನ್ನ ಬಿಜೆಪಿ  ಹಿಡಿಯುತ್ತೇವೆ ಎಂದಿದ್ದ.ಈಗ ಹಳೇಯ ಅಕ್ರಮದ ಭೂತ ಬಂದು ನಿಂತಿದೆ.BSY,BYV ,ಎಸ್ ಟಿ ಸೋಮಶೇಖರ್ ವಿರುದ್ಧ ಪ್ರಕರಣಕ್ಕೆ ಉತ್ತರವೇನು, ಕ್ರಮವೇನು @ BJPkarnataka ಎಂದು ಕಾಂಗ್ರೆಸ್  ಟ್ವೀಟ್ ಮಾಡಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments