Webdunia - Bharat's app for daily news and videos

Install App

ಏ. 12ರಿಂದ 20ರವರೆಗೆ ಕರ್ನಾಟಕದಲ್ಲಿ ವರುಣಾರ್ಭಟ

Webdunia
ಶುಕ್ರವಾರ, 7 ಏಪ್ರಿಲ್ 2023 (15:00 IST)
ಅಯ್ಯೋ ಬಿಸಿಲು, ತುಂಬಾ ಸೆಕೆ, ಹೇಗಪ್ಪಾ ಹೊರಗಡೆ ಒಡಾಡೋದು ಅಂತ ರಾಜ್ಯದ ಜನತೆ ಮಂಡೆ ಬಿಸಿ ಮಾಡ್ಕೊಂಡಿದ್ರು. ಈ ಬೆನ್ನಲ್ಲೇ ನಾನಿದೀನಿ ಅಂತ ಕಳೆದ ಎರಡು ದಿನಗಳ ಹಿಂದೆ ಎಂಟ್ರಿಕೊಟ್ಟಿದ್ದ ಮಳೆರಾಯ ರಾಜ್ಯಕ್ಕೆ ತಂಪೆರೆದಿದ್ದ. ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿಗೆ ತಣ್ಣನೆಯ ಸ್ಪರ್ಶ ನೀಡಿದ್ದ. ಬೆವತು ಬೆಂಡಾಗಿದ್ದ ಸಕಲ ಜೀವರಾಶಿಗಳಿಗೆ ಹೊಸ ಉತ್ಸಾಹದ ಸೋನೆ ಸುರಿಸಿದ್ದ. ಈ ಬೆನ್ನಲ್ಲೇ ಮತ್ತೆ ಮಳೆಯಾಗುವ ಮುನ್ಸೂಚನೆಯೊಂದು ದೊರೆತಿದ್ದು, ಸತತ ಎಂಟುದಿನಗಳ ಕಾಲ ವರುಣಾ ಅರ್ಭಟಿಸಲಿದ್ದಾನೆ ಅನ್ನೋ ಸುದ್ದಿ ಹೊರಬಿದ್ದಿದೆ. ಕರ್ನಾಟಕದಲ್ಲಿ ಏಪ್ರಿಲ್ 12 ರಿಂದ 20ರವರೆಗೆ ಸಾಧಾರಣ ಅಥವಾ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments