Webdunia - Bharat's app for daily news and videos

Install App

ಏ. 12ರಿಂದ 20ರವರೆಗೆ ಕರ್ನಾಟಕದಲ್ಲಿ ವರುಣಾರ್ಭಟ

Webdunia
ಶುಕ್ರವಾರ, 7 ಏಪ್ರಿಲ್ 2023 (15:00 IST)
ಅಯ್ಯೋ ಬಿಸಿಲು, ತುಂಬಾ ಸೆಕೆ, ಹೇಗಪ್ಪಾ ಹೊರಗಡೆ ಒಡಾಡೋದು ಅಂತ ರಾಜ್ಯದ ಜನತೆ ಮಂಡೆ ಬಿಸಿ ಮಾಡ್ಕೊಂಡಿದ್ರು. ಈ ಬೆನ್ನಲ್ಲೇ ನಾನಿದೀನಿ ಅಂತ ಕಳೆದ ಎರಡು ದಿನಗಳ ಹಿಂದೆ ಎಂಟ್ರಿಕೊಟ್ಟಿದ್ದ ಮಳೆರಾಯ ರಾಜ್ಯಕ್ಕೆ ತಂಪೆರೆದಿದ್ದ. ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿಗೆ ತಣ್ಣನೆಯ ಸ್ಪರ್ಶ ನೀಡಿದ್ದ. ಬೆವತು ಬೆಂಡಾಗಿದ್ದ ಸಕಲ ಜೀವರಾಶಿಗಳಿಗೆ ಹೊಸ ಉತ್ಸಾಹದ ಸೋನೆ ಸುರಿಸಿದ್ದ. ಈ ಬೆನ್ನಲ್ಲೇ ಮತ್ತೆ ಮಳೆಯಾಗುವ ಮುನ್ಸೂಚನೆಯೊಂದು ದೊರೆತಿದ್ದು, ಸತತ ಎಂಟುದಿನಗಳ ಕಾಲ ವರುಣಾ ಅರ್ಭಟಿಸಲಿದ್ದಾನೆ ಅನ್ನೋ ಸುದ್ದಿ ಹೊರಬಿದ್ದಿದೆ. ಕರ್ನಾಟಕದಲ್ಲಿ ಏಪ್ರಿಲ್ 12 ರಿಂದ 20ರವರೆಗೆ ಸಾಧಾರಣ ಅಥವಾ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments