Webdunia - Bharat's app for daily news and videos

Install App

ಅತ್ಯಂತ ಅದ್ಧೂರಿ, ಸಾಂಪ್ರದಯಿಕ ದೀಪಾವಳಿ ಆಚರಣೆ

Webdunia
ಭಾನುವಾರ, 7 ನವೆಂಬರ್ 2021 (21:23 IST)
ಬೆಂಗಳೂರು ಬಂಟರ ಸಂಘದ ವತಿಯಿಂದ ಅತ್ಯಂತ ಅದ್ಧೂರಿಯಗಿ ಹಾಗು ಸಾಂಪ್ರದಯಿಕವಾಗಿ ದೀಪಗಳ ಹಬ್ಬ  ದೀಪಾವಳಿಯನ್ನ  ಆಚರಣೆ ಮಾಡಲಾಯಿತು. 
 
ಈ ಕಾರ್ಯಕ್ರಮದಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕನವರಿಗೆ ಸನ್ಮಾನ ಮಾಡಲಾಯಿತು ಜೊತೆಗೆ ಅವರ ಮನೆ ಕಟ್ಟಿ ಕೊಳ್ಳಲು ಬಂಟರ ಸಂಘದ ವತಿಯಿಂದ ಒಂದು ಲಕ್ಷ ರುಪಾಯಿ ಚೆಕ್ ನೀಡಿ ಗೌರವಿಸಲಾಯಿತು.
ಇದೇ  ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ  ಗುರುಕಿರಣ್ ಅವರಿಗೆ  ದಿ. ಡಿ. ಕೆ  ಚೌಟ ಸ್ಮಾರಕ ಸಾಂಸ್ಕೃತಿಕ ಸಾಧಕ  ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
 
ಕಾರ್ಯಕ್ರಮದಲ್ಲಿ ಕೊರೊನ ಸಂದರ್ಭದಲ್ಲಿ ಸಂಘದ ವತಿಯಿಂದ ಲಸಿಕೆ ಕಾರ್ಯಕ್ರಮ , ಅಕ್ಸಿಜನ್ ಸಿಲಿಂಡರ್ ಗಳ ಪೂರೈಕೆಯನ್ನ  ಅಗತ್ಯವಿದ್ದವರಿಗೆ ನೀಡಿದ್ದು, ಹಾಗೂ ಕೋವಿಡ್ ನಿಂದ ಮೃತ ಪಟ್ಟ ಪೋಷಕರ ಮಕ್ಕಳಿಗೆ ಉಚಿತ ವಿಧ್ಯಾಭ್ಯಾಸ ಕ್ಕೆ ನೆರವು   ನೀಡಿದ್ದನ್ನು  ಸ್ಮರಿಸಲಾಯಿತು.
 
ಇದೇ ವೇಳೆ ಐಕಳ ಹರೀಶ್ ಶೆಟ್ಟಿ ಅವರಿಗೆ ದಿ. ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು
 
ಡಾ .ಜಯಕರ ಶೆಟ್ಟಿ  ಅವರಿಗೆ  ದಿ. ಕೆ ಪಿ ರಾಮಣ್ಣ ಶೆಟ್ಟಿ ಸ್ಮಾರಕ ಶೈಕ್ಷಣಿಕ ಸಾಧಕ  ಪ್ರಶಸ್ತಿ  ನೀಡಿ ಗೌರವಿಸಲಾಯಿತು.
 
 
ಇದೇ ವೇಳೆ ಆಡಳಿತ ಪಾಲುದಾರರಾದ ಜಗನ್ನಾಥ ಶೆಟ್ಟಿ, ಹಾಗೂ ಚಂದ್ರ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ
  ಶ್ರೀ ಐ ಎಂ ರಾಜರಾಮ ಶೆಟ್ಟಿಯವರಿಗೆ ವಿಶೇಷವಾಗಿ ಗೌರವಿಸಲಾಯಿತು.
 
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ  ಶ್ರೀ ಆರ್ ಉಪೇಂದ್ರ ಶೆಟ್ಟಿ , ಗೌರವ ಕಾರ್ಯದರ್ಶಿ ಮಧುಕರ ಎಂ ಶೆಟ್ಟಿ, ಉದ್ಯಮಿ ಶ್ರೀ ಪ್ರಕಾಶ್ ಶೆಟ್ಟಿ  ಸೇರಿದಂತೆ ಸಮಾಜದ  ಹಲವರು ಗಣ್ಯರು ಉಪಸ್ಥಿತರಿದ್ದರು... 
ಕಾರ್ಯಕ್ರಮದಲ್ಲಿ ಅನೇಕ ಸಾಂಸ್ಕೃತಿಕ  ಕಾರ್ಯಕ್ರಮಗಳು ಜರುಗಿದವು.
deepavali

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments