Webdunia - Bharat's app for daily news and videos

Install App

ಆ ಆಸೆಗಾಗಿ ಬಲಿಯಾದ ಬಾಲಕಿ : ಪೋಷಕರಿಗೆ ಸಿಗದ ನ್ಯಾಯ

Webdunia
ಶುಕ್ರವಾರ, 21 ಫೆಬ್ರವರಿ 2020 (11:35 IST)
ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿ ಮೂರ್ನಾಲ್ಕು ತಿಂಗಳು ಕಳೆದರೂ ಪೋಷಕರಿಗೆ ಇದುವರೆಗೂ ನ್ಯಾಯ ಸಿಕ್ಕೇ ಇಲ್ಲ.

ಬೀದರ್ ನ ಹುಮ್ನಾಬಾದ್  ತಾಲೂಕಿನ ನಿರ್ಣಾ ಹಳ್ಳಿಯ ರಕ್ಷಿತಾ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ನಿಧಿ ಆಸೆಗಾಗಿಯೇ ಬಾಲಕಿಯನ್ನು ಕೊಲೆ ಮಾಡಲಾಗಿದೆ. ಹೀಗಂತ ಪೋಷಕರು ಆರೋಪ ಮಾಡ್ತಿದ್ದಾರೆ.

ಕಲಬುರಗಿಯ ಚಿಂಚೋಳಿಗೆ ಪಿಕ್ ನಿಕ್ ಗೆ ಅಂತ ಬಾಲಕಿಯು ವಿವೇಕಾನಂದ ಶಾಲೆಯ ಶಿಕ್ಷಕರು, ಮಕ್ಕಳ ಜೊತೆಗೆ ಬಂದಿದ್ದಳು. ಆದರೆ ಅನುಮಾನಾಸ್ಪವಾದಿ ಸಾವನ್ನಪ್ಪಿದ್ದಾರೆ.

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಶಿಕ್ಷಣ ಸಚಿವರ ಮೊರೆ ಹೋಗಿದ್ದಾರೆ ಬಾಲಕಿಯ ಪೋಷಕರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments