Webdunia - Bharat's app for daily news and videos

Install App

ಆ ಆಸೆಗಾಗಿ ಬಲಿಯಾದ ಬಾಲಕಿ : ಪೋಷಕರಿಗೆ ಸಿಗದ ನ್ಯಾಯ

Webdunia
ಶುಕ್ರವಾರ, 21 ಫೆಬ್ರವರಿ 2020 (11:35 IST)
ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿ ಮೂರ್ನಾಲ್ಕು ತಿಂಗಳು ಕಳೆದರೂ ಪೋಷಕರಿಗೆ ಇದುವರೆಗೂ ನ್ಯಾಯ ಸಿಕ್ಕೇ ಇಲ್ಲ.

ಬೀದರ್ ನ ಹುಮ್ನಾಬಾದ್  ತಾಲೂಕಿನ ನಿರ್ಣಾ ಹಳ್ಳಿಯ ರಕ್ಷಿತಾ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ನಿಧಿ ಆಸೆಗಾಗಿಯೇ ಬಾಲಕಿಯನ್ನು ಕೊಲೆ ಮಾಡಲಾಗಿದೆ. ಹೀಗಂತ ಪೋಷಕರು ಆರೋಪ ಮಾಡ್ತಿದ್ದಾರೆ.

ಕಲಬುರಗಿಯ ಚಿಂಚೋಳಿಗೆ ಪಿಕ್ ನಿಕ್ ಗೆ ಅಂತ ಬಾಲಕಿಯು ವಿವೇಕಾನಂದ ಶಾಲೆಯ ಶಿಕ್ಷಕರು, ಮಕ್ಕಳ ಜೊತೆಗೆ ಬಂದಿದ್ದಳು. ಆದರೆ ಅನುಮಾನಾಸ್ಪವಾದಿ ಸಾವನ್ನಪ್ಪಿದ್ದಾರೆ.

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಶಿಕ್ಷಣ ಸಚಿವರ ಮೊರೆ ಹೋಗಿದ್ದಾರೆ ಬಾಲಕಿಯ ಪೋಷಕರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments