Webdunia - Bharat's app for daily news and videos

Install App

ಆ ಆಸೆಗಾಗಿ ಬಲಿಯಾದ ಬಾಲಕಿ : ಪೋಷಕರಿಗೆ ಸಿಗದ ನ್ಯಾಯ

Webdunia
ಶುಕ್ರವಾರ, 21 ಫೆಬ್ರವರಿ 2020 (11:35 IST)
ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿ ಮೂರ್ನಾಲ್ಕು ತಿಂಗಳು ಕಳೆದರೂ ಪೋಷಕರಿಗೆ ಇದುವರೆಗೂ ನ್ಯಾಯ ಸಿಕ್ಕೇ ಇಲ್ಲ.

ಬೀದರ್ ನ ಹುಮ್ನಾಬಾದ್  ತಾಲೂಕಿನ ನಿರ್ಣಾ ಹಳ್ಳಿಯ ರಕ್ಷಿತಾ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ನಿಧಿ ಆಸೆಗಾಗಿಯೇ ಬಾಲಕಿಯನ್ನು ಕೊಲೆ ಮಾಡಲಾಗಿದೆ. ಹೀಗಂತ ಪೋಷಕರು ಆರೋಪ ಮಾಡ್ತಿದ್ದಾರೆ.

ಕಲಬುರಗಿಯ ಚಿಂಚೋಳಿಗೆ ಪಿಕ್ ನಿಕ್ ಗೆ ಅಂತ ಬಾಲಕಿಯು ವಿವೇಕಾನಂದ ಶಾಲೆಯ ಶಿಕ್ಷಕರು, ಮಕ್ಕಳ ಜೊತೆಗೆ ಬಂದಿದ್ದಳು. ಆದರೆ ಅನುಮಾನಾಸ್ಪವಾದಿ ಸಾವನ್ನಪ್ಪಿದ್ದಾರೆ.

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಶಿಕ್ಷಣ ಸಚಿವರ ಮೊರೆ ಹೋಗಿದ್ದಾರೆ ಬಾಲಕಿಯ ಪೋಷಕರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments