Webdunia - Bharat's app for daily news and videos

Install App

ಗೃಹಲಕ್ಷ್ಮೀ ಹಣದಿಂದ ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಿಸಿದ ವಿಜಯಪುರದ ಮಹಿಳೆ

Sampriya
ಶುಕ್ರವಾರ, 11 ಅಕ್ಟೋಬರ್ 2024 (19:52 IST)
Photo Courtesy X
ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ನವರಾತ್ರಿ ಹಬ್ಬದ ವೇಳೆ ವಿಜಯಪುರದ ಮಹಿಳೆಯೊಬ್ಬರು ನಾಡದೇವಿಗೆ ಮಹಿಳೆಯೊಬ್ಬರು ಕಿರೀಟ ಮಾಡಿಸಿ, ಸುದ್ದಿಯಾಗಿದ್ದಾರೆ.

ಈಚೆಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿಯಿಂದ ಬಂದ ಹಣವನ್ನು ಸೇವ್ ಮಾಡಿ ಮಗನಿಗೆ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಅದಲ್ಲದೆ ಅತ್ತೆಯೊಬ್ಬರು ಈ ಹಣದಿಂದ ತನ್ನ ಸೊಸೆಯ ಜೀವನಕ್ಕಾಗಿ ಫ್ಯಾನ್ಸಿ ಅಂಗಡಿಯನ್ನು ಮಾಡಿಸಿಕೊಟ್ಟಿದ್ದರು.

 ವಿಜಯಪುರ ಜಿಲ್ಲೆಯ ಯಜಮಾನಿಯೊಬ್ಬರು ಕೂಡಿಟ್ಟಿದ್ದ ಇದೇ ಗೃಹಲಕ್ಷ್ಮಿ ಹಣದಿಂದಲೇ ನಾಡದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬಂದ ಭಾಗ್ಯಲಕ್ಷ್ಕೀ ಯೋಜನೆ ಹಣ ಕೂಡಿಟ್ಟಿದ್ದ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ, ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.


ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭಾಗಮ್ಮ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ಬದ ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅನುಕೂಲವಾಗಿದೆ.
ಇನ್ನು ಭಾಗಮ್ಮ ಬಿರಾದಾರ ಅವರು ಈ ಕಾರ್ಯಕ್ಕೆ ಸ್ಥಳೀಯ‌ ಮುಖಂಡರು ಮೆಚ್ಚುಗೆ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಿಂದಗಿ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಭಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments