Webdunia - Bharat's app for daily news and videos

Install App

ಕುಡಿಯೋಕೆ ನೀರು ಕೇಳಿ ಮಹಿಳೆಯ ಕಿಡ್ನಾಪ್

Webdunia
ಭಾನುವಾರ, 23 ಫೆಬ್ರವರಿ 2020 (15:18 IST)
ಕುಡಿಯೋಕೆ ನೀರು ಕೊಡಿ ಅಂತ ನಡುರಾತ್ರಿ ಮನೆಗೆ ಬರೋ ದುಷ್ಕರ್ಮಿಗಳು ಮಹಿಳೆಯೊಬ್ಬಳನ್ನು ಕಿಡ್ನಾಪ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಘಟನೆ ನಡೆದಿದ್ದು ಮಹಿಳೆಯರನ್ನು ಕಿಡ್ನಾಪ್ ಮಾಡ್ತಿರೋ ಗ್ಯಾಂಗ್ ಹುಟ್ಟಿಕೊಂಡಿದೆಯಾ ಅನ್ನೋ ಅನುಮಾನ ಜನರನ್ನು ಕಾಡಲಾರಂಭಿಸಿದೆ.

ಕಳೆದೆರಡು ವಾರಗಳಿಂದ ನಡುರಾತ್ರಿ 12 ಗಂಟೆಗೆ ನೀರು ಕೇಳೋ ನೆಪದಲ್ಲಿ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಅನಿತಾ ಎಂಬ ಗೃಹಿಣಿಯನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದಾರೆ. ಇದನ್ನು ತಡೆಯೋಕೆ ಹೋದ ಅನಿತಾಳ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ.

ಯಲಹಂಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದು, ಹಣಕ್ಕಾಗಿ ಈ ಕಿಡ್ನಾಪ್ ನಡೆದಿರಬಹುದು ಅಂತ ಮೇಲ್ನೋಟಕ್ಕೆ ಶಂಕೆ ವ್ಯಕ್ತಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments