Webdunia - Bharat's app for daily news and videos

Install App

ಕುಡಿಯೋಕೆ ನೀರು ಕೇಳಿ ಮಹಿಳೆಯ ಕಿಡ್ನಾಪ್

Webdunia
ಭಾನುವಾರ, 23 ಫೆಬ್ರವರಿ 2020 (15:18 IST)
ಕುಡಿಯೋಕೆ ನೀರು ಕೊಡಿ ಅಂತ ನಡುರಾತ್ರಿ ಮನೆಗೆ ಬರೋ ದುಷ್ಕರ್ಮಿಗಳು ಮಹಿಳೆಯೊಬ್ಬಳನ್ನು ಕಿಡ್ನಾಪ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಘಟನೆ ನಡೆದಿದ್ದು ಮಹಿಳೆಯರನ್ನು ಕಿಡ್ನಾಪ್ ಮಾಡ್ತಿರೋ ಗ್ಯಾಂಗ್ ಹುಟ್ಟಿಕೊಂಡಿದೆಯಾ ಅನ್ನೋ ಅನುಮಾನ ಜನರನ್ನು ಕಾಡಲಾರಂಭಿಸಿದೆ.

ಕಳೆದೆರಡು ವಾರಗಳಿಂದ ನಡುರಾತ್ರಿ 12 ಗಂಟೆಗೆ ನೀರು ಕೇಳೋ ನೆಪದಲ್ಲಿ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಅನಿತಾ ಎಂಬ ಗೃಹಿಣಿಯನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದಾರೆ. ಇದನ್ನು ತಡೆಯೋಕೆ ಹೋದ ಅನಿತಾಳ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ.

ಯಲಹಂಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದು, ಹಣಕ್ಕಾಗಿ ಈ ಕಿಡ್ನಾಪ್ ನಡೆದಿರಬಹುದು ಅಂತ ಮೇಲ್ನೋಟಕ್ಕೆ ಶಂಕೆ ವ್ಯಕ್ತಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಅದನ್ನು ನೋಡಿದರೆ ಮುಖ ಮುಚ್ಚಿಕೊಂಡು ಓಡಬೇಕು

ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್‌ ರಿಲೀಫ್, ಏನಿದು ಪ್ರಕರಣ

ಕೋಮುಗಲಭೆಗೆ ಹೆಚ್ಚು ಸುದ್ದಿಯಾಗುತ್ತಿದ್ದ ದ.ಕನ್ನಡದಲ್ಲಿ ಗಮನ ಸೆಳೆದ ಮಸೀದಿ ದರ್ಶನ

ದಸರಾ ಉದ್ಘಾಟನೆ ವಿವಾದ, ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಪೋಸ್ಟ್ ಹಂಚಿಕೊಂಡ ಪ್ರತಾಪ್ ಸಿಂಹ

ಮುಂಬೈ: ಬ್ಯಾಂಕಾಂಕ್‌ನಿಂದ ಬ್ಯಾಗ್‌ನಲ್ಲಿ ತಂದಿದ್ದ 67 ವಿದೇಶಿ ಪ್ರಾಣಿಗಳ ತಂದಿದವ ಅರೆಸ್ಟ್‌

ಮುಂದಿನ ಸುದ್ದಿ
Show comments