ಮಾಜಿ ಮಂತ್ರಿ ಮುನಿರತ್ನ ವಿರುದ್ಧ ಸ್ಪೋಟಕ ಆರೋಪ ಮಾಡಿದ ಮಹಿಳೆ

Webdunia
ಸೋಮವಾರ, 9 ಅಕ್ಟೋಬರ್ 2023 (14:20 IST)
ಕರ್ನಾಟಕ ರಾಜಕೀಯದಲ್ಲಿ ಹೊಸ CD ಲೇಡಿ ಹೊಸದೊಂದು ಬಾಂಬ್ ಸಿಡಿಸಿದ್ದಾಳೆ.ಆರ್. ಆರ್. ನಗರ ಶಾಸಕರಾಗಿರುವ
ಮಾಜಿ ಮಂತ್ರಿ ಮುನಿರತ್ನ ವಿರುದ್ಧ ಮಹಿಳೆ  ಸ್ಪೋಟಕ ಆರೋಪ ಮಾಡಿದ್ದಾಳೆ.ನನ್ನ ಜೀವನದ ಅದೋಗತಿಗೆ ಕಾರಣವೇ ಮಿಸ್ಟರ್ ಮುನಿರತ್ನ.ಎಲ್ಲಾ ಪ್ಲಾನ್ ಮಾಡಿ ಎಕ್ಸಿಕ್ಯೂಟ್ ಮಾಡಿದ್ದೆ ಮುನಿರತ್ನ, ಅದಕ್ಕೋಸ್ಕರವೇ ನನ್ನ ಹೋರಾಟ.ಇದು ಅಂತ್ಯವಾಗಲೇಬೇಕು.ಬೇರೆ ಯಾವ ಹೆಣ್ಣು ಮಕ್ಕಳಿಗೂ ಈ ಸ್ಥಿತಿ ಬರಬಾರದು ಎಂದು ಸಿಡಿ ಲೇಡಿ ಬೆಳ್ಳಂ ಬೆಳಗ್ಗೆ ವಿಡಿಯೋ ಮಾಡಿ ಗುಡುಗಿದ್ದಾರೆ.
 
ಆರ್.ಆರ್ ನಗರ ಅಷ್ಟೇ ಅಲ್ಲ.ಇಡೀ ರಾಜ್ಯದಲ್ಲಿ ಭೂಕಂಪವನ್ನ ಸಿಡಿ ಸೃಷ್ಟಿಸುವಂತಿದೆ.ರಾಜರಾಜೇಶ್ವರಿ ನಗರ ಫೇಸ್​ಬುಕ್​​ ಪೇಜ್​​ನಲ್ಲಿ ಸಿಡಿ ಲೇಡಿ ಪ್ರತ್ಯಕ್ಷವಾಗಿದ್ದು,ಹೊಸ ಸಿಡಿ ಲೇಡಿ ಒಕ್ಕಲಿಗರ ಫೇಸ್​ಬುಕ್​​​ ಪೇಜ್​​ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.ನನ್ನ ಜೀವನದ ದುರಂತಕ್ಕೆ ಮುನಿರತ್ನ ಅವರೇ ಹೊಣೆ.ಯಾವ ಕಾರಣಕ್ಕೂ ಈ ಹೋರಾಟ ಕೈ ಬಿಡಲ್ಲ.ಮುನಿರತ್ನರವರ ಹನಿ ಟ್ರ್ಯಾಪ್​​ ದಂಧೆ ಬಯಲಿಗೆ ಎಳಿತೀನಿ ಅಂದಿದ್ದಾರೆ.ನನ್ನನ್ನು ಬಳಸಿಕೊಂಡು ಹನಿ ಟ್ರ್ಯಾಪ್​​ ಮಾಡಿಸ್ತಿದ್ರು.ಮಹಿಳೆ ಗುರುತು ಮರೆಮಾಚಿಕೊಂಡು ಸಿಡಿ ಬಾಂಬ್​​ ಎಸೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments