Webdunia - Bharat's app for daily news and videos

Install App

ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಕತ್ತು ಹಿಸುಕಿ ಮಹಿಳೆಯ ಕೊಲೆ

Webdunia
ಶನಿವಾರ, 22 ಸೆಪ್ಟಂಬರ್ 2018 (07:25 IST)
ಹಾವೇರಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯನ್ನ ಕೊಲೆ ಮಾಡಿರುವ ಘಟನೆ ಬ್ಯಾಡಗಿ ತಾಲೂಕಿನ ದುಮ್ಯಾಳ ಗ್ರಾಮದ ಬಳಿ ನಡೆದಿದೆ.


ರಾಧಾ ಕಾಂಡೇಕರ್ ಮೃತ ಮಹಿಳೆ. ರಾಧಾ ಮತ್ತು ಆರೋಪಿ ಅರುಣ ಇಬ್ಬರ ನಡುವೆ ಅನೈತಿಕ ಸಂಬಂಧವಿದ್ದಿತ್ತು. ಆರೋಪಿ ಅರುಣ ಪದೇ ಪದೇ ರಾಧಾಳನ್ನ ದೈಹಿಕ ಸಂಬಂಧಕ್ಕೆ ಕರೆಯುತ್ತಿದ್ದನಂತೆ. ಅದೇ ರೀತಿ ಗುರುವಾರ ರಾತ್ರಿ ರಾಧಾಳನ್ನ ಆರೋಪಿ ಅರುಣ ದೈಹಿಕ ಸಂಪರ್ಕಕ್ಕೆ ಕರೆದಿದ್ದಾನೆ.


ಆದರೆ ಅದಕ್ಕೆ ಮೃತ ರಾಧಾ ನಿರಾಕರಿಸಿದಾಗ ಇದರಿಂದ ಕೋಪಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯ ಮನೆಯ ಸಮೀಪದಲ್ಲೇ ಕತ್ತು ಹಿಸುಗಿ ಹತ್ಯೆಗೈದು ಪರಾರಿಯಾಗಿದ್ದಾನೆ. ಪ್ರಕರಣವು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ