Webdunia - Bharat's app for daily news and videos

Install App

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಹಿಳೆ ಅತ್ಯಾಚಾರ

Webdunia
ಮಂಗಳವಾರ, 5 ಅಕ್ಟೋಬರ್ 2021 (11:24 IST)
ರಾಮನಗರ : ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿಶೇಷಚೇತನ ಮಹಿಳೆ ಮೇಲೆ ಪರಿಚಯಸ್ಥ ಅತ್ಯಾಚಾರ ಎಸಗಿದ್ದಾನೆ.

ರಾಮನಗರ ತಾಲೂಕಿನ 50 ವರ್ಷದ ಮಾತು ಬಾರದ ಮಹಿಳೆ ರಾಮನಗರದ ಪರಿಚಯಸ್ಥರ ಮನೆಯಲ್ಲಿ ಕೆಲಸ ಮಾಡುತ್ತಿದ್ದು, ಅ. 2 ರಂದು ಕೆಲಸ ಮುಗಿಸಿ ಮನೆಗೆ ಮರಳಲು ರಾಮನಗರದ ಬಸ್ ನಿಲ್ದಾಣಕ್ಕೆ ತೆರಳಿದ್ದಾರೆ. ಬಸ್ ಗಾಗಿ ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಉಮೇಶ ಎಂಬಾತ ಬೈಕ್ ನಲ್ಲಿ ಕರೆದೊಯ್ಯುವುದಾಗಿ ಮಹಿಳೆಯನ್ನು ಕುಂಭಾಪುರ ಗ್ರಾಮದ ರೈಲ್ವೆ ಬ್ರಿಡ್ಜ್ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಕೊಲೆ ಬೆದರಿಕೆ ಹಾಕಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments