Webdunia - Bharat's app for daily news and videos

Install App

ವಿಧಾನಸೌಧದ ಮುಂದೆಯೇ ಆತ್ಮಹತ್ಯೆಗೆ ಯತ್ನಸಿದ ಮಹಿಳೆ!

geetha
ಬುಧವಾರ, 10 ಜನವರಿ 2024 (17:00 IST)
ಬೆಂಗಳೂರು :  ವಿಕಾಸಸೌಧದ  ಮುಂದೆ ಮುಸ್ಲಿಂ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ  ಮಧ್ಯಾಹ್ನ ನಡದಿದೆ. ಸೀಮೆಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಯತ್ನಿಸಿದ ಮಹಿಳೆಯನ್ನು ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ರಕ್ಷಿಸಿ ಬಳಿಕ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. 
 
ಶಾಹಿಸ್ತಾ ಬೇಗಂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ತಮ್ಮ ಕುಟುಂಬ ಸಮೇತ ವಿಕಾಸಸೌಧದ ಬಳಿ ಆಗಮಿಸಿ ತಮ್ಮ ಕುಂದುಕೊರತೆ ಅಹವಾಲು ಆಲಿಸುವಂತೆ ಏಕಾಏಕಿ ಪ್ರತಿಭಟನೆಗೆ ಮುಂದಾಗಿದ್ದರು. ಬ್ಯಾಂಕಿನಿಂದ ಸಾಲ ಪಡೆದಿರುವ ನಮಗೆ ಬ್ಯಾಂಕ್‌ ವಂಚಿಸಿದೆ ಎಂದು ಶಾಹಿಸ್ತಾ ಬೇಗಂ ದಂಪತಿಗಳು ಅಳಲು ತೋಡಿಕೊಂಡಿದ್ದು, ತಮಗೆ ನ್ಯಾಯ ಕೊಡುವಂತೆ ಒತ್ತಾಯಿಸಿದ್ದಾರೆ. 

ಶಾಹಿಸ್ತಾ ಬೇಗಂ ಮತ್ತು ಅವರು ಕುಟುಂಬದ ಸದಸ್ಯರನ್ನು ಪೊಲೀಸ್‌ ಠಾಣೆಗೆ ಕರೆದೊಯ್ದಿರುವ ವಿಧಾನಸೌಧ ಠಾಣೆಯ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments