Webdunia - Bharat's app for daily news and videos

Install App

ಮಿಸ್ ಆಗಿ‌ ಬೇರೆ ಕಾರು‌ ಹತ್ತಿ, ಅವಾಂತರ ಮಾಡಿದ್ದ ಮಹಿಳೆ

Webdunia
ಗುರುವಾರ, 10 ಆಗಸ್ಟ್ 2023 (13:38 IST)
ಸಿಟಿಯಲ್ಲಿ  ಉಬರ್ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ ಮಾಡಿರೋ ಘಟನೆ ನಗರದ ಬೋಗನಹಳ್ಳಿಯಲ್ಲಿ ನಡೆದಿದೆ. ಮಗನನ್ನ ಆಸ್ಪತ್ರೆಗೆ ಕರೆದೊಯ್ಯಲು ಮಹಿಳೆ ಕ್ಯಾಬ್ ಬುಕ್ ಮಾಡಿದ್ರು. ಮಹಿಳೆ ಬುಕ್ ಮಾಡಿದ್ದ ಸ್ಥಳಕ್ಕೆ ಮಹಿಳೆಗೆ ಬುಕ್ ಆಗಿದ ಕ್ಯಾಬ್ ಬಿಟ್ಟು ಬೇರೆಂದೋ  ಕ್ಯಾಬ್ ಬಂದಿದೆ. ಈ ವೇಳೆ ತನಗೆ ಬುಕ್ ಆಗಿದ ಕ್ಯಾಬ್ ಎಂದು ಮಹಿಳೆ ಬೇರೆ ಕ್ಯಾಬ್  ಹತ್ತಿ ಕುಳಿತಿದ್ರು.ಬಳಿಕ ಕ್ಯಾಬ್ ನಂಬರ್ ನೋಡಿ ಬೇರೆ ಕ್ಯಾಬ್ ಎಂದು ಅರಿತು ಕ್ಯಾಬ್ ಇಳಿಯಲು ಯತ್ನಿಸಿದ್ದಾರೆ.ಈ ವೇಳೆ ಕಾರು ಚಲಾಯಿಸಲು  ಚಾಲಕ ಮುಂದಾಗಿದ್ದಾನೆ.ಬಳಿಕ ದಿಢೀರನೆ ಕ್ಯಾಬ್ ನಿಲ್ಲಿಸಿ ಏಕಾಏಕಿ ಮಹಿಳೆ ತಲೆಗೆ ಹೊಡೆಯಲು ಚಾಲಕ ಮುಂದಾಗಿದ್ದಾನೆ.
 
ಅಪಾರ್ಟ್‌ಮೆಂಟ್ ಮುಂಭಾಗದಲ್ಲೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದು,ಕೂಡಲೇ ಸ್ಥಳಕ್ಕೆ ದೌಡಾಯಿಸಿ ಮಹಿಳೆಯನ್ನ  ಸ್ಥಳೀಯರು ರಕ್ಷಿಸಿದ್ದಾರೆ.ಘಟನೆಯ ದೃಶ್ಯ ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು,ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
 
ಇನ್ನೂ ಈ ಬಗ್ಗೆ ಮಾತನಾಡಿರೋ ಚಾಲಕ ಬಸವರಾಜ್  ಮಿಸ್ ಆಗಿ ನನ್ನ ಕಾರಿಗೆ ಹತ್ತಿದ್ದಾರೆ ಸ್ವಲ್ಪ ದೂರ‌ ಹೋದ ನಂತರ ಏಕಾಏಕಿ ಬೈದು ಕಾರು ನಿಲ್ಲಿಸುವಂತೆ ನಿಂದಿಸಿ ಅವಾಚ್ಯ ಶಬ್ದಗಳಿಂದ ನಿಂಧನೆ ಮಾಡಿದ್ದಾರೆ ಅಲ್ಲದೆ ಕಾರಿನಿಂದ ಇಳಿದ ಮೇಲೆ ಕಾರಿನ ಡೋರನ್ನ‌ ಜೋರಾಗಿ ಹಾಕಿದ್ರು ಕೇಳಿದ್ರೆ ನನ್ನನೆ ಬೈದು ನನ್ನ ವಿರುದ್ಧ ವೇ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾನೆ. ತನಿಖೆಯಿಂದ ಸತ್ಯ‌ಹೊರಬರಬೇಕು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments