ಸಚಿವ ದಿನೇಶ್ ಗುಂಡೂರಾವ್ ಜೊತೆ ವಾಗ್ವಾದಕ್ಕಿಳಿದ ಮಹಿಳೆ

Webdunia
ಶನಿವಾರ, 17 ಜೂನ್ 2023 (16:13 IST)
ಅಕ್ಕಿ, ಬೇಳೆ ಕಾಳು ಬೆಲೆ ಏರಿಕೆ ಹಿನ್ನೆಲೆ ದತ್ತಾತ್ರೇಯ ವಾರ್ಡ್ ನಲ್ಲಿ ಸಚಿವ‌ ದಿನೇಶ್  ಗುಂಡೂರಾವ್ ಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.ಕೃತಜ್ಞತೆ ಸಲ್ಲಿಸಲು ಪಾದಯಾತ್ರೆ ಮಾಡುವಾಗ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದು, ಅಕ್ಕಿ , ಬೇಳೆ, ದವಸ ಧಾನ್ಯ ಬೆಲೆ ಏರಿಕೆಯಾಗಿದೆ .ನಮ್ಮಂಥ ಬಡವರು ಬದುಕೋದು ಹೇಗೆ..?ಬೆಲೆ ಏರಿಕೆಯನ್ನ ಕಡಿಮೆ ಮಾಡಿ ಎಂದು ಸಚಿವರಿಗೆ ತರಾಟೆ ತೆಗೆದುಕೊಂಡಿದ್ದಾರೆ.ಅಲ್ಲದೇ ಕೇಂದ್ರ ಸರ್ಕಾರದವರು ಬೆಲೆ ಏರಿಕೆ ಮಾಡಿರೋದು.ಮೋದಿ ಅವರನ್ನ ಕೇಳಿ ಎಂದು ಹೇಳಿ ದಿನೇಶ್ ಗುಂಡೂರಾವ್ ಜಾಗ ಖಾಲಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments