Webdunia - Bharat's app for daily news and videos

Install App

ಸಚಿವ ದಿನೇಶ್ ಗುಂಡೂರಾವ್ ಜೊತೆ ವಾಗ್ವಾದಕ್ಕಿಳಿದ ಮಹಿಳೆ

Webdunia
ಶನಿವಾರ, 17 ಜೂನ್ 2023 (16:13 IST)
ಅಕ್ಕಿ, ಬೇಳೆ ಕಾಳು ಬೆಲೆ ಏರಿಕೆ ಹಿನ್ನೆಲೆ ದತ್ತಾತ್ರೇಯ ವಾರ್ಡ್ ನಲ್ಲಿ ಸಚಿವ‌ ದಿನೇಶ್  ಗುಂಡೂರಾವ್ ಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.ಕೃತಜ್ಞತೆ ಸಲ್ಲಿಸಲು ಪಾದಯಾತ್ರೆ ಮಾಡುವಾಗ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದು, ಅಕ್ಕಿ , ಬೇಳೆ, ದವಸ ಧಾನ್ಯ ಬೆಲೆ ಏರಿಕೆಯಾಗಿದೆ .ನಮ್ಮಂಥ ಬಡವರು ಬದುಕೋದು ಹೇಗೆ..?ಬೆಲೆ ಏರಿಕೆಯನ್ನ ಕಡಿಮೆ ಮಾಡಿ ಎಂದು ಸಚಿವರಿಗೆ ತರಾಟೆ ತೆಗೆದುಕೊಂಡಿದ್ದಾರೆ.ಅಲ್ಲದೇ ಕೇಂದ್ರ ಸರ್ಕಾರದವರು ಬೆಲೆ ಏರಿಕೆ ಮಾಡಿರೋದು.ಮೋದಿ ಅವರನ್ನ ಕೇಳಿ ಎಂದು ಹೇಳಿ ದಿನೇಶ್ ಗುಂಡೂರಾವ್ ಜಾಗ ಖಾಲಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments