Select Your Language

Notifications

webdunia
webdunia
webdunia
Tuesday, 8 April 2025
webdunia

ಪ್ರಸಾದ ಸೇವಿಸಿದ್ದ ಮಹಿಳೆ ಸಾವು..!ನೂರಾರು ಮಂದಿ ಅಸ್ವಸ್ಥ

ಪ್ರಸಾದ
hoskote , ಸೋಮವಾರ, 25 ಡಿಸೆಂಬರ್ 2023 (17:32 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಹನುಮ ಜಯಂತಿ ಪ್ರಯುಕ್ತ ಮಾಡಿದ್ದ ಪ್ರಸಾದ ಸೇವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಸಿದ್ದಲಿಂಗಮ್ಮ ಮೃತ ದುರ್ದೈವಿಯಾಗಿದ್ದು ಬೆಳಗ್ಗೆ ತೀವ್ರ ವಾಂತಿ, ಭೇದಿಯಿಂದ ಅಸ್ವಸ್ಥಳಾಗಿದ್ದ ಸಿದ್ದಲಿಂಗಮ್ಮ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ನೂರಾರು ಮಂದಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಅಸ್ವಸ್ಥಗೊಂಡಿದ್ದ ಭಕ್ತರಿಗೆ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದಿಲ್ಲ-ಸಿಎಂ