Webdunia - Bharat's app for daily news and videos

Install App

ಅಕ್ರಮ ಸಂಬಂಧದಲ್ಲಿ ಸುಖ ನೀಡಿದ ವ್ಯಕ್ತಿಯನ್ನು ಕೊಂದ ಮಹಿಳೆ

Webdunia
ಬುಧವಾರ, 18 ಮಾರ್ಚ್ 2020 (18:21 IST)

ಅನೈತಿಕ ಸಂಬಂಧದಲ್ಲಿ ಮಹಿಳೆಯೊಬ್ಬಳು ತನಗೆ ಲೈಂಗಿಕ ಸುಖ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದಾಳೆ.
 

ಗಂಡನನ್ನು ಬಿಟ್ಟಿದ್ದ ವಲರ್ಮತಿ (34) ಹಾಗೂ ಇಬ್ಬರು ಹೆಂಡತಿಯರನ್ನು ಬಿಟ್ಟಿದ್ದ ರಾಜನ್ (32) ಅಕ್ರಮ ಸಂಬಂಧದಲ್ಲಿದ್ದರು.

ಆದರೆ ವಲರ್ಮತಿಗೆ ಕೆಲವು ದಿನಗಳ ಬಳಿಕ ರಾಜನ್ ನ ಸಹವಾಸ ಸಾಕಾಗಿದೆ. ಹೀಗಾಗಿ ಇಬ್ಬರೂ ಬೇರೆಯಾಗಿದ್ದಾರೆ.

ಆದರೆ ರಾಜನ್ ಆಕೆಯ ಹಿಂದೆಯೇ ಬಿದ್ದಿದ್ದನು. ರಾಜನ್ ನ ಕಿರುಕುಳದಿಂದ ಬೇಸತ್ತ ವಲರ್ಮತಿ ಉಪಾಯ ಮಾಡಿ ರಾಜನ್ ನನ್ನು ಕರೆದು ಚಾಕುವಿನಿಂದ ಇಪ್ಪತ್ತಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾಳೆ.

ತಮಿಳುನಾಡಿನ ಬೋಡಿನಾಯಕನೂರಿನಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ