Webdunia - Bharat's app for daily news and videos

Install App

ದೇಶದ್ರೋಹಿ ಪೋಸ್ಟ್ ಮಾಡಿದ ಯುವತಿ ಮನೆಗೆ ಬೆಂಕಿ: 6 ಜನರ ಬಂಧನ

Webdunia
ಭಾನುವಾರ, 17 ಫೆಬ್ರವರಿ 2019 (11:35 IST)
ದೇಶದ್ರೋಹಿ ಪೋಸ್ಟ್ ಮಾಡಿದ ಯುವತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮನೆಗೆ ಬೆಂಕಿ ಹಚ್ಚಿದ 6ಜನರ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಂಧನ ಖಂಡಿಸಿ ಇಂದು ಮುರಗೋಡ, ಕಡಬಿ ಶಿವಾಪೂರ  ಬಂದ್ ಗೆ ಕರೆ ನೀಡಲಾಗಿದೆ. ಯುವತಿ ಪೋಸ್ಟ್ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಶಿವಾಪೂರ ಬಂದ್ ಗೆ ಕರೆ ನೀಡಲಾಗಿದೆ.

ಯುವತಿ ಮೇಲೆ‌ ಕ್ರಮಕ್ಕೆ ಆಗ್ರಹಿಸಲಾಗುತ್ತಿದೆ. ಕೂಡಲೇ ಬಂಧಿತರನ್ನ ಬಿಡುಗಡೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ. ಸ್ಥಳೀಯ ಹಾಗೂ ಸಾರ್ವಜನಿಕರಿಂದ ಕಡಬಿ ಶಿವಾಪೂರ ಬಂದ್ ಗೆ ಕರೆ ಕೊಡಲಾಗಿದೆ. ದೇಶದ್ರೋಹಿ ಪೋಸ್ಟ್ ಹಾಕಿ ವಿಕೃತಿ ಮೆರೆದಿದ್ದ ಯುವತಿ, ಖಾಸಗಿ ಶಾಲೆಯ ಶಿಕ್ಷಕಿ ಕೂಡ ಆಗಿದ್ದಾಳೆ. ಯುವತಿ ಕ್ರಮ ಖಂಡಿಸಿ ಕಳೆದ ರಾತ್ರಿ ಯುವತಿ ಮನೆಗೆ ಬೆಂಕಿ ಹಚ್ಚಿದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments