Select Your Language

Notifications

webdunia
webdunia
webdunia
webdunia

ಪ್ರೀತಿ ಮಾಡಬೇಡಿ ಎಂದಿದ್ದಕ್ಕೆ ಪ್ರಾಣ ಬಿಟ್ಟ ಜೋಡಿ

ಪ್ರೀತಿ ಮಾಡಬೇಡಿ ಎಂದಿದ್ದಕ್ಕೆ ಪ್ರಾಣ ಬಿಟ್ಟ ಜೋಡಿ
ಕೊಪ್ಪಳ , ಶನಿವಾರ, 4 ಜುಲೈ 2020 (17:02 IST)
ಲವ್ ಮಾಡಿದ್ದ ಜೋಡಿಯ ಮದುವೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೊಪ್ಪಳದ ಕುಷ್ಟಗಿ ತಾಲೂಕಿನ ಜೆ. ರಾಂಪುರದಲ್ಲಿ ಘಟನೆ ನಡೆದಿದ್ದು, ಯುವ ಪ್ರೇಮಿಗಳಾದ ಹುಲಿಗೆಮ್ಮ, ವಿರುಪಾಕ್ಷಗೌಡ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ಎರಡ್ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಇವರ ಮದುವೆಗೆ ಜಾತಿ ಬೇರೆ ಆಗಿದ್ದರಿಂದ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಈ ಜಿಲ್ಲೆಯಲ್ಲಿ 14 ದಿನ ಕಂಪ್ಲೀಟ್ ಲಾಕ್ ಡೌನ್