Webdunia - Bharat's app for daily news and videos

Install App

ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ, ತಬ್ಬಿಬ್ಬಾದ ಆಸ್ಪತ್ರೆ ಸಿಬ್ಬಂದಿ

sampriya
ಮಂಗಳವಾರ, 28 ಮೇ 2024 (17:31 IST)
Photo By X
ಬೆಳಗಾವಿ: ಹಾವಿನಿಂದ ಕಡಿತಕ್ಕೊಳಗಾದ ಯುವಕನೊಬ್ಬ ತನಗೆ ಕಚ್ಚಿದ ಹಾವಿನೊಂದಿಗೆ ಚಿಕಿತ್ಸೆಪಡೆಯಲು ಆಸ್ಪತ್ರೆಗೆ ಬಂದ ಘಟನೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಹುಂಚ್ಯಾನಹಟ್ಟಿ ಗ್ರಾಮದ ಯುವಕ ಶಾಹಿದ್ (21) ಮನೆ ಬಳಿ ಹಾವು ಬಂದಿದೆ.

ಶಾಹಿದ ಹಾವು ಹಿಡಿದಿದ್ದಾನೆ. ಬಳಿಕ ಬೆಟ್ಟದ ಮೇಲೆ ಹಾವು ಬಿಡುವ ಸಂದರ್ಭದಲ್ಲಿ ಶಾಹಿದ್​ಗೆ ಹಾವು ಕಚ್ಚಿದೆ. ಕೂಡಲೇ ಸ್ನೇಹಿತರೊಂದಿಗೆ ಕಚ್ಚಿದ ಹಾವನ್ನು ಡಬ್ಬದಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದಿದ್ದಾನೆ.


ಯಾವ ಹಾವು ಕಚ್ಚಿದೆ ಅಂತ ಗೊತ್ತಾದರೆ, ಸುಲಭವಾಗಿ ಚಿಕಿತ್ಸೆ ನೀಡಬಹುದು ಎಂದು ಶಾಹಿದ್​ ಆಸ್ಪತ್ರೆಗ ಹಾವು ತಂದಿದ್ದಾನೆ. ಡಬ್ಬದಲ್ಲಿ ಇರುವ ಜೀವಂತ ಹಾವು ನೋಡಿ ಆಸ್ಪತ್ರೆ ಸಿಬ್ಬಂದಿ, ರೋಗಿಗಳು ತಬ್ಬಿಬ್ಬಾಗಿದ್ದಾರೆ.
ಇನ್ನೂ ಚಿಕಿತ್ಸೆ ಪಡೆದ ಬಳಿಕ ಸ್ನೇಹಿತರ ಜೊತೆ ಬೈಕ್​ನಲ್ಲಿ ಹಾವು ಸಮೇತ ವಾಪಾಸ್ ಹೋಗಿದ್ದಾನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments