ಗುಂಡಿಗಳ ರಸ್ತೆಗೆ ಯುವಕ‌ ಬಲಿ

Webdunia
ಭಾನುವಾರ, 30 ಅಕ್ಟೋಬರ್ 2022 (14:19 IST)
ರಸ್ತೆಯಲ್ಲಿ ಬಿದ್ದಿದ್ದ ಗುಂಡಿಯಿಂದ ಸರಣಿ ಅಪಘಾತ ಸಂಭವಿಸಿದೆ. ಗುಂಡಿ ರಸ್ತೆಯಿಂದ ಯುವಕ ಬಲಿಯಾದ ಘಟನೆ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.ರಸ್ತೆಯಲ್ಲಿ ಕಾರಿನಲ್ಲಿ ಹೋಗ್ತಿದ್ದ ವೇಳೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ.ಕಾರು ಪಲ್ಟಿಯಾದ ಕಾರಣ ಮುಂದೆ ಬರ್ತಿದ್ದ ಬೈಕ್ ಪಲ್ಟಿಯಾಗಿ ಕಾರಿಗೆ ಡಿಕ್ಕಿ ಹೊಡೆದಿದೆ.ಕಾರಿಗೆ ಡಿಕ್ಕಿ‌ ಹೊಡೆದ ಪರಿಣಾಮ ಸ್ಥಳದಲ್ಲೆ ಸವಾರ ದುರ್ಮರಣಕ್ಕೆ ಹೀಡಾಗಿದ್ದಾನೆ ಒರ್ವ ಯುವಕ ಸಾವಾನಾಪ್ಪಿದ್ದಾನೆ. ಮತ್ತೋರ್ವನಿಗೆ ಗಂಬೀರ ಗಾಯವಾಗಿದೆ.
 
ಹಳ್ಳಗಳ ರಸ್ತೆಯಿಂದ ಪದೇ ಪದೇ ಅಪಘಾತವಾಗ್ತಿದೆ ಅಂತ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.ಇನ್ನು ಈ ಕಾರು ಪಲ್ಟಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಈ ಪ್ರಕರಣ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments