Webdunia - Bharat's app for daily news and videos

Install App

ಪೋಷಕರು ಬೈದಿದಕ್ಕೆ ಮನೆ ಬಿಟ್ಟು ಹೋದ ಯುವಕ! ಮುಂದೇನಾಯ್ತು?

Webdunia
ಭಾನುವಾರ, 6 ಫೆಬ್ರವರಿ 2022 (09:36 IST)
ಬೆಂಗಳೂರು : ಪೋಷಕರು ಬೈದಿದಕ್ಕೆ ಯುವಕ ಮನೆ ಬಿಟ್ಟು ಹೋಗಿರುವ ಘಟನೆ ನಡೆದಿದೆ.

ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದಕ್ಕೆ ಪೋಷಕರು ಮಗನಿಗೆ ಬೈದಿದ್ದಾರೆ. ಇದಕ್ಕೆ ಪತ್ರ ಬರೆದು ಮನೆ ಬಿಟ್ಟು ಹೋಗಿದ್ದಾನೆ. ನನ್ನ ಹುಡುಕಬೇಡಿ ಎಂದು ಪತ್ರದಲ್ಲಿ ಹೇಳಿದ್ದಾನೆ.

ಬಿಲ್ಡರ್ ಮಂಜುನಾಥ್ ಎಂಬುವವರ ಪುತ್ರ ವಿಶಾಲ್ ಎಂಬಾತ ಮನೆ ಬಿಟ್ಟು ಹೋಗಿರುವ ಯುವಕ. ವಿಶಾಲ್ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದಿದ್ದ. ಆದರೆ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದಾನೆ. ಹೀಗಾಗಿ ಮನೆಯವರು ಬೈದಿದ್ದಾರೆ ಎಂದು ತಿಳಿದುಬಂದಿದೆ.

5,000 ಸಾವಿರ ರೂ. ಹಣ ತೆಗೆದುಕೊಂಡು ಮಗ ವಿಶಾಲ್ ಮನೆ ಬಿಟ್ಟು ಹೋಗಿದ್ದಾನೆ. ನಿನ್ನೆ (ಫೆ.05) ಸಂಜೆ ಹೊಂಡಾ ಆಕ್ಟಿವ್ ಬೈಕ್ ತೆಗೆದುಕೊಂಡು ಹೋಗಿದ್ದಾನೆ. ಮನೆಯಿಂದ ಹೊರ ಹೋಗುವ ದೃಶ್ಯ ಅಪಾರ್ಟ್ಮೆಂಟ್ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮರಿಯಪ್ಪನಪಾಳ್ಯದ ಅಪಾರ್ಟ್ಮೆಂಟ್ನಿಂದ ಹೋಗಿದ್ದಾನೆ. ನಿನ್ನೆ ಸಂಜೆಯಿಂದ ಪೋಷಕರು ಮಗನನ್ನು ಹುಡುಕುತ್ತಿದ್ದಾರೆ. ಸಂಪರ್ಕಕ್ಕೆ ಸಿಗದಿದ್ದಕ್ಕೆ ಪೋಷಕರಿಗೆ ಆತಂಕ ಮೂಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

ಮುಂದಿನ ಸುದ್ದಿ
Show comments