Webdunia - Bharat's app for daily news and videos

Install App

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Webdunia
ಗುರುವಾರ, 7 ಡಿಸೆಂಬರ್ 2023 (13:43 IST)
ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಯುವಕ ಬೆಂಕಿ ಹಚ್ಚಿಕೊಂಡಿರುವ ಘಟನೆ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ನಿನ್ನೆ ಮದ್ಯಾಹ್ನ ಸುಮಾರಿಗೆ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ಯುವಕ ರಾಕೇಶ್ ಆಗಿದ್ದು,ಐದಾರು ವರ್ಷದಿಂದ‌ ಯುವತಿ ಜೊತೆ ಪ್ರೀತಿ ಮಾಡುತ್ತಿದ್ದ.ಇತ್ತೀಚೆಗೆ ಬೇರೆ ಯುವಕನ ಜೊತೆಗೆ ಮದುವೆಗೆ ಯುವತಿ ಸಿದ್ದವಾಗಿದ್ದಳು.ಇದರಿಂದಾಗಿ ಯುವತಿ ರಾಕೇಶನನ್ನು ಅವಾಯ್ಡ್ ಮಾಡಿದ್ದಳು.
 
ನಿನ್ನೆ ರಾಕೇಶ್ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ.ಈ ಸಂದರ್ಭದಲ್ಲಿ ರಾಕೇಶ್ ಹಾಗೂ ಯುವತಿ ಜೊತೆ ಗಲಾಟೆ ಆಗಿತ್ತು.ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ.ಪೆಟ್ರೋಲ್ ಸುರಿದುಕೊಂಡು ರಾಕೇಶ್ ಬೆಂಕಿ ಹಚ್ಚಿಕೊಂಡಿದ್ದಾನೆ.ಕೂಡಲೇ ರಾಕೇಶ್ ನನ್ನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ರಾಕೇಶ್ ದೇಹದ ಬಹುತೇಕ ಬಾಗ ಸುಟ್ಟು  ಹೋಗಿತ್ತು.ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ.ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments