Webdunia - Bharat's app for daily news and videos

Install App

ಪೊಲೀಸ್ ಠಾಣೆಯಲ್ಲಿ ಕತ್ತು ಕೊಯ್ದುಕೊಂಡ ಯುವಕ

Webdunia
ಮಂಗಳವಾರ, 6 ಆಗಸ್ಟ್ 2019 (14:27 IST)
ಯುವಕನೊಬ್ಬ ಪೊಲೀಸ್ ಠಾಣೆಯ ಎದುರಲ್ಲೇ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಅಥಣಿ ಪೊಲೀಸ್ ಠಾಣೆ ಎದುರು ಚಾಕುವಿನಿಂದ  ಕತ್ತು ಕೂಯ್ದುಕೊಂಡು ಆತ್ಮಹತ್ಯೆ ಯತ್ನವನ್ನ ಯುವಕನೊಬ್ಬ ನಡೆಸಿದ್ದಾನೆ.
ಶಂಕರ್ ಮಾರುತಿ ಕಾಂಬಳೆ (25) ಆತ್ಮಹತ್ಯೆ ಯತ್ನಿಸಿದ ಯುವಕನಾಗಿದ್ದಾನೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಯತ್ನ ಮಾಡಿಕೊಂಡಿದ್ದಾನೆ ಎನ್ನೋ ಬಗ್ಗೆ ಸಧ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲ. ಅಥಣಿ ಪೊಲೀಸ್ ರಿಂದ ಅಥಣಿ ಸರ್ಕಾರಿ ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಥಣಿ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆ ಇದಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments