Webdunia - Bharat's app for daily news and videos

Install App

ಮರಾಠಿ ಭಾಷಿಕರಿಂದ ರಾಜ್ಯದ ಯುವಕನ ಮೇಲೆ ಹಿಗ್ಗಾಮುಗ್ಗಾ ಥಳಿತ

Webdunia
ಭಾನುವಾರ, 28 ಏಪ್ರಿಲ್ 2019 (15:48 IST)
ಟಾಟಾ ಸುಮೋ ಒಂದರಲ್ಲಿ ಬಂದಿದ್ದ ನಾಲ್ಕು ಜನ ವ್ಯಕ್ತಿಗಳು ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಲ ಗ್ರಾಮದ ಹತ್ತಿರ  ಮಹಾರಾಷ್ಟ್ರ ಮೂಲದ ಟಾಟಾ ಸುಮೋ ಒಂದರಲ್ಲಿ ಬಂದ ನಾಲ್ಕು ಜನ ವ್ಯಕ್ತಿಗಳು ಯುವಕನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ಥಳಿಸುತ್ತಿದ್ದ ಘಟನೆ  ನಡೆದಿದೆ.

MH -22-D-2162 ಸುಮೋ  ವಾಹನದಲ್ಲಿ ಬಂದ ವ್ಯಕ್ತಿಗಳು ಮರಾಠಿ ಭಾಷಿಕರಾಗಿದ್ದು, ಯುವಕನ್ನು ಬೆನ್ನಟ್ಟಿ ಹಿಡಿದು "ದುಡ್ಡು ಕೊಡದೇ ತಪ್ಪಿಸಿಕೊಂಡು ಬಂದಿದೀಯಾ" ಎಂದು ಮರಾಠಿಯಲ್ಲಿ ಮಾತನಾಡುತ್ತಿದ್ದರು. "ಅಣ್ಣಾ ಹೇಳ್ರಿ ಅಣ್ಣಾ ಹೇಳ್ರಿ" ಎಂದು ಯುವಕ ಅಲ್ಲಿದ್ದವರಿಗೆ ಗೋಗರಿಯುತ್ತಿದರೆ  "ಒಂದು ಲಕ್ಷ ಇಪ್ಪತ್ತು ಸಾವಿರ ಹಣ ತಗೋಂಡ ಬಂದಾನ" ಎನ್ನುವ ಮಾತು ಕೇಳಿ ಬಂದವು.   

ಹಳ್ಯಾಲ ಗ್ರಾಮದ ಯುವಕ ಮಹಾರಾಷ್ಟ್ರದಲ್ಲಿ ಇಟ್ಟಿಗೆ ಬಟ್ಟಿಯಲ್ಲಿ  ಕೆಲಸ ಮಾಡುತ್ತಿದ್ದನು. ಒಂದು ಲಕ್ಷ ಇಪ್ಪತ್ತು ಸಾವಿರ  ಮುಂಗಡ ಪಡೆದು ಕೆಲಸ ಮಾಡದೆ ಎಸ್ಕೇಪ್ ಆಗಿ ಬಂದಿದ್ದನು ಎನ್ನಲಾಗಿದೆ.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments