Webdunia - Bharat's app for daily news and videos

Install App

ಉಚಿತವಾಗಿ ಪಾನಿಪುರಿ ಕೊಡದಿದ್ದಕ್ಕೆ ಯುವಕನ ಕೊಲೆ

geetha
ಗುರುವಾರ, 18 ಜನವರಿ 2024 (19:00 IST)
ಕಾನ್ಪುರ-ಕಾನ್ಪುರದ ಚಕೇರಿ ಪ್ರದೇಶದಲ್ಲಿ ಉಚಿತವಾಗಿ ಪಾನಿಪುರಿ ಕೊಡಲು ನಿರಾಕರಿಸಿದ ಮಾರಾಟಗಾರನನ್ನು ಯುವಕರ ತಂಡ ಥಳಿಸಿ ಸಾಯಿಸಿದ ಘಟನೆ ನಡೆದಿದೆ. ಪಾನಿಪುರಿ ವ್ಯಾಪಾರಿ ಪ್ರೇಮ್ ಚಂದ್ರನನ್ನು ಸ್ಥಳೀಯ ಗೂಂಡಾ ಮತ್ತು ಆತನ ಸಹಾಯಕರು ಹೊಡೆದು ಕೊಂದಿದ್ದಾರೆ. ಪ್ರೇಮ್, ಯುವಕರ ತಂಡಕ್ಕೆ ಉಚಿತವಾಗಿ ಪಾನಿ ಪುರಿ ನೀಡಲು ನಿರಾಕರಿಸಿದರು.ಆರೋಪಿಗಳು ಈ ಕೃತ್ಯ ಮಾಡಿದ್ದಾರೆ ಅಂತಾ ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments